ಬ್ರೇಕಿಂಗ್ ನ್ಯೂಸ್
14-04-23 12:40 pm Source: news18 ಸಿನಿಮಾ
ಸ್ಯಾಂಡಲ್ವುಡ್ನ ಮಲ್ಟಿಸ್ಟಾರರ್ ಕಬ್ಜ ಸಿನಿಮಾ ಅದ್ಭುತ ಓಪನಿಂಗ್ ಪಡೆದಿತ್ತು. ಮಾರ್ಚ್-17 ರಂದು ವಿಶ್ವದೆಲ್ಲೆಡೆ ರಿಲೀಸ್ ಆಗಿತ್ತು. ಈಗ ಈ ಚಿತ್ರ ರಿಲೀಸ್ ಆಗಿ 25 ದಿನ ಪೂರ್ಣಗೊಂಡಿದೆ. ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಸಿನಿಮಾದ ಈ ಖುಷಿಯನ್ನ ಡೈರೆಕ್ಟರ್ ಆರ್. ಚಂದ್ರು ಸೆಲೆಬ್ರೆಟ್ ಮಾಡೋಕೆ ಪ್ಲಾನ್ ಮಾಡಿದ್ದಾರೆ.
ಕನ್ನಡದ ಮಲ್ಟಿಸ್ಟಾರರ್ ಕಬ್ಜ 25 ದಿನ ಯಶಸ್ವಿಯಾಗಿ ಓಡಿದೆ. ಇದನ್ನ ಸಂಭ್ರಮಿಸಲು ಕಬ್ಜ ಸಿನಿಮಾ ಟೀಮ್ ನಿರ್ಧರಿಸಿದ್ದು, ಏಪ್ರಿಲ್-14 ರಂದು ಸಂಜೆ 4 ಗಂಟೆಗೆ ಪ್ರೆಸ್ ಮೀಟ್ ಕೂಡ ಕರೆದಿದೆ. ಕಬ್ಜ ಚಿತ್ರದ ಈ ಸಡಗರದಲ್ಲಿ ಚಿತ್ರದ ನಿರ್ಮಾಪಕ-ನಿರ್ದೇಶಕ ಆರ್. ಚಂದ್ರು ಹೊಸ ಸಿನಿಮಾ ಅನೌನ್ಸ್ ಮಾಡಲಿದ್ದಾರೆ. ಆ ಹೊಸ ಸಿನಿಮಾ ಯಾವುದು ಅನ್ನುವ ಕುತೂಹಲ ಕೂಡ ಈಗಲೇ ಮೂಡಿದೆ.
ಕಬ್ಜ ಸಿನಿಮಾದ ಮೊದಲ ಭಾಗಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಈ ಚಿತ್ರದ ಕೊನೆಯಲ್ಲಿ ಕಬ್ಜ-2 ಸಿನಿಮಾದ ಲಿಂಕ್ ಕೂಡ ಸಿಕ್ಕಿದೆ. ಇದರ ಹಿನ್ನೆಲೆಯಲ್ಲಿ ಇದೀಗ ಆರ್. ಚಂದ್ರು ಅವರ ಪ್ರೆಸ್ ಮೀಟ್ ತುಂಬಾ ಕುತೂಹಲ ಮೂಡಿಸಿದೆ. ಕಬ್ಜ-2 ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸುತ್ತಿದ್ದಾರೆ. ಇವರ ಅಭಿನಯದ ಹಿಂಟ್ ಕೂಡ ಈಗಾಗಲೇ ಕಬ್ಜ ಪಾರ್ಟ್-1 ನಲ್ಲಿಯೇ ರಿವೀಲ್ ಆಗಿದೆ. ಕಬ್ಜ ಪಾರ್ಟ್-1 ಸಕ್ಸಸ್ ಮೀಟ್ ಅಲ್ಲಿಯೇ ಆರ್. ಚಂದ್ರು ತಮ್ಮ ಕಬ್ಜ-2 ಚಿತ್ರದ ಅಧಿಕೃತ ಅನೌನ್ಸ್ಮೆಂಟ್ ಮಾಡುತ್ತಾರೆ ಅನ್ನೋ ಮಾಹಿತಿ ಕೂಡ ಹರಿದಾಡುತ್ತಿದೆ. ಇನ್ನುಳಿದಂತೆ ಕಬ್ಜ-2 ಚಿತ್ರದ ಏನೆಲ್ಲ ಮಾಹಿತಿ ಹೊರ ಬೀಳುತ್ತದೆ ಅನ್ನೋ ಕುತೂಹಲ ಕೂಡ ಮೂಡಿದೆ.
kannada director producer r chandru expecting kabzaa 2 cinema announce soon.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm