ಬ್ರೇಕಿಂಗ್ ನ್ಯೂಸ್
14-04-23 12:40 pm Source: news18 ಸಿನಿಮಾ
ಸ್ಯಾಂಡಲ್ವುಡ್ನ ಮಲ್ಟಿಸ್ಟಾರರ್ ಕಬ್ಜ ಸಿನಿಮಾ ಅದ್ಭುತ ಓಪನಿಂಗ್ ಪಡೆದಿತ್ತು. ಮಾರ್ಚ್-17 ರಂದು ವಿಶ್ವದೆಲ್ಲೆಡೆ ರಿಲೀಸ್ ಆಗಿತ್ತು. ಈಗ ಈ ಚಿತ್ರ ರಿಲೀಸ್ ಆಗಿ 25 ದಿನ ಪೂರ್ಣಗೊಂಡಿದೆ. ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಸಿನಿಮಾದ ಈ ಖುಷಿಯನ್ನ ಡೈರೆಕ್ಟರ್ ಆರ್. ಚಂದ್ರು ಸೆಲೆಬ್ರೆಟ್ ಮಾಡೋಕೆ ಪ್ಲಾನ್ ಮಾಡಿದ್ದಾರೆ.


ಕನ್ನಡದ ಮಲ್ಟಿಸ್ಟಾರರ್ ಕಬ್ಜ 25 ದಿನ ಯಶಸ್ವಿಯಾಗಿ ಓಡಿದೆ. ಇದನ್ನ ಸಂಭ್ರಮಿಸಲು ಕಬ್ಜ ಸಿನಿಮಾ ಟೀಮ್ ನಿರ್ಧರಿಸಿದ್ದು, ಏಪ್ರಿಲ್-14 ರಂದು ಸಂಜೆ 4 ಗಂಟೆಗೆ ಪ್ರೆಸ್ ಮೀಟ್ ಕೂಡ ಕರೆದಿದೆ. ಕಬ್ಜ ಚಿತ್ರದ ಈ ಸಡಗರದಲ್ಲಿ ಚಿತ್ರದ ನಿರ್ಮಾಪಕ-ನಿರ್ದೇಶಕ ಆರ್. ಚಂದ್ರು ಹೊಸ ಸಿನಿಮಾ ಅನೌನ್ಸ್ ಮಾಡಲಿದ್ದಾರೆ. ಆ ಹೊಸ ಸಿನಿಮಾ ಯಾವುದು ಅನ್ನುವ ಕುತೂಹಲ ಕೂಡ ಈಗಲೇ ಮೂಡಿದೆ.


ಕಬ್ಜ ಸಿನಿಮಾದ ಮೊದಲ ಭಾಗಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಈ ಚಿತ್ರದ ಕೊನೆಯಲ್ಲಿ ಕಬ್ಜ-2 ಸಿನಿಮಾದ ಲಿಂಕ್ ಕೂಡ ಸಿಕ್ಕಿದೆ. ಇದರ ಹಿನ್ನೆಲೆಯಲ್ಲಿ ಇದೀಗ ಆರ್. ಚಂದ್ರು ಅವರ ಪ್ರೆಸ್ ಮೀಟ್ ತುಂಬಾ ಕುತೂಹಲ ಮೂಡಿಸಿದೆ. ಕಬ್ಜ-2 ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸುತ್ತಿದ್ದಾರೆ. ಇವರ ಅಭಿನಯದ ಹಿಂಟ್ ಕೂಡ ಈಗಾಗಲೇ ಕಬ್ಜ ಪಾರ್ಟ್-1 ನಲ್ಲಿಯೇ ರಿವೀಲ್ ಆಗಿದೆ. ಕಬ್ಜ ಪಾರ್ಟ್-1 ಸಕ್ಸಸ್ ಮೀಟ್ ಅಲ್ಲಿಯೇ ಆರ್. ಚಂದ್ರು ತಮ್ಮ ಕಬ್ಜ-2 ಚಿತ್ರದ ಅಧಿಕೃತ ಅನೌನ್ಸ್ಮೆಂಟ್ ಮಾಡುತ್ತಾರೆ ಅನ್ನೋ ಮಾಹಿತಿ ಕೂಡ ಹರಿದಾಡುತ್ತಿದೆ. ಇನ್ನುಳಿದಂತೆ ಕಬ್ಜ-2 ಚಿತ್ರದ ಏನೆಲ್ಲ ಮಾಹಿತಿ ಹೊರ ಬೀಳುತ್ತದೆ ಅನ್ನೋ ಕುತೂಹಲ ಕೂಡ ಮೂಡಿದೆ.
kannada director producer r chandru expecting kabzaa 2 cinema announce soon.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm