ಬ್ರೇಕಿಂಗ್ ನ್ಯೂಸ್
15-04-23 12:58 pm Source: news18 ಸಿನಿಮಾ
ಬಾಲಿವುಡ್ನ ಕ್ಯೂಟ್ ನಟಿ ಪೂಜಾ ಹೆಗ್ಡೆ ಅವರು 57 ವರ್ಷದ ಸಲ್ಮಾನ್ ಖಾನ್ ಅವರ ಜೊತೆ ರೊಮ್ಯಾನ್ಸ್ ಮಾಡಿದ್ದಾರೆ. ಕಿಸಿ ಕಾ ಭಾಯ್, ಕಿಸಿ ಕೀ ಜಾನ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿರುವ ಈ ಜೋಡಿಯ ಮಧ್ಯೆ ಬರೋಬ್ಬರಿ 22 ವರ್ಷಗಳ ವಯಸ್ಸಿನ ಅಂತರವಿದೆ. 57 ವರ್ಷದ ಸೂಪರ್ಸ್ಟಾರ್ ಸಲ್ಮಾನ್ ಖಾನ್ ಅವರು 32 ವರ್ಷದ ನಟಿ ಪೂಜಾ ಹೆಗ್ಡೆ ಜೊತೆ ತೆರೆ ಹಂಚಿಕೊಂಡಿದ್ದಾರೆ. ಸಿನಿಮಾ ಶೂಟಿಂಗ್ ಆರಂಭವಾದಾಗಿನಿಂದಲೂ ಈ ಜೋಡಿಯ ಮಧ್ಯೆ ಲವ್ ಶುರುವಾಗಿದೆ ಎನ್ನುವ ಮಾತು ಕೇಳಿ ಬರುತ್ತಿದೆ.


ಎಲ್ಲಾ ಇಂಡಸ್ಟ್ರಿಗಳಲ್ಲೂ ಈ ಪದ್ಧತಿ ಇದೆ. ಹಿರಿಯ ನಟರು ತೆರೆಯ ಮೇಲೆ ಕಿರಿಯ ನಟಿಯ ಜೊತೆ ರೊಮ್ಯಾನ್ಸ್ ಮಾಡುತ್ತಾರೆ. ಇದೀಗ ಪೂಜಾ ಈ ಬಗ್ಗೆ ತಮ್ಮ ಅನುಭವವನ್ನು ಹಾಗೂ ಅಭಿಪ್ರಾಯವನ್ನು ಶೇರ್ ಮಾಡಿದ್ದಾರೆ. ಇದು ಹೊಸ ವಿಚಾರವೇನಲ್ಲ. ಹಾಗೆಯೇ ಸಲ್ಮಾನ್ ಖಾನ್ ಜೊತೆ ರೊಮ್ಯಾನ್ಸ್ ಮಾಡಿದ ಮೊದಲ ಕಿರಿಯ ನಟಿ ನಾನಲ್ಲ. ಈ ಮುಂಚೆಯೇ ಬಹಳಷ್ಟು ಕಿರಿಯ ನಟಿಯರು ಸಲ್ಮಾನ್ ಖಾನ್ ಜೊತೆ ರೊಮ್ಯಾನ್ಸ್ ಮಾಡಿದ್ದಾರೆ ಎಂದಿದ್ದಾರೆ.


ನನ್ನ ಪೋಷಕರು ನಾನು ಸಲ್ಮಾನ್ ಖಾನ್ ಅವರಂತಹ ಸೂಪರ್ಸ್ಟಾರ್ ಜೊತೆ ನಟಿಸಿದ್ದೇನೆ ಎಂದು ತುಂಬಾ ಥ್ರಿಲ್ ಆಗಿದ್ದಾರೆ. ನನ್ನ ತಾಯಿ ಹಾಗೂ ತಂಗಿ ಸಲ್ಮಾನ್ ಖಾನ್ ಅವರ ದೊಡ್ಡ ಫ್ಯಾನ್ಸ್ ಎಂದಿದ್ದಾರೆ ಪೂಜಾ. ಸಲ್ಮಾನ್ ಖಾನ್ ಅವರು ಈ ಹಿಂದೆ ಕಿರಿಯ ನಟಿಯರ ಜೊತೆ ರೊಮ್ಯಾನ್ಸ್ ಮಾಡಿದ್ದಾರೆ. ಹಾಗೆಯೇ ಅವರ ಅಭಿನಯಕ್ಕಾಗಿ ಮೆಚ್ಚುಗೆಯನ್ನೂ ಗಳಿಸಿದ್ದಾರೆ. ನಟ ತೆರೆಯ ಮೇಲೆಯೂ ಗೌರವ ಕಾಪಾಡಿಕೊಂಡು ಬಂದಿದ್ದಾರೆ. ಹಾಗೆಯೇ ಯಾವುದೇ ನಟಿಯ ಜೊತೆ ಇಂಟಿಮೇಟ್ ಸೀನ್ಗಳನ್ನು ಕೂಡಾ ಮಾಡಿಲ್ಲ. ಅಭಿಮಾನಿಗಳು ಪೂಜಾ ಹಾಗೂ ಸಲ್ಮಾನ್ ಖಾನ್ ಅವರ ಕೆಮಿಸ್ಟ್ರಿ ಇಷ್ಟಪಡುತ್ತಿದ್ದಾರೆ. ಈ ಜೋಡಿಯ ನಡುವಿನ ರೊಮ್ಯಾನ್ಸ್ ಸಿನಿಮಾಗೆ ಪ್ಲಸ್ ಪಾಯಿಂಟ್ ಆಗಲಿದೆ ಎಂದಿದ್ದಾರೆ.
pooja hegde on romancing salman khan in kisi ka bhai kisi ki jaan despite their age gap.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm