ಬ್ರೇಕಿಂಗ್ ನ್ಯೂಸ್
            
                        26-10-20 04:01 pm Headline Karnataka News Network ಸಿನಿಮಾ
            ಬೆಂಗಳೂರು, ಅಕ್ಟೋಬರ್.26: ವೆಬ್ ಸಿರೀಸ್ ಒಂದರಲ್ಲಿ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಅವರಿಗೆ ಅವಮಾನ ಮಾಡಿರುವ ಆರೋಪದಡಿ ವೆಬ್ ಸಿರೀಸ್ ನಿರ್ದೇಶಕ ಹಾಗೂ ನಿರ್ಮಾಪಕರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಓಲ್ಡ್ ಟೌನ್ ಕ್ರಿಮಿನಲ್ಸ್ ವೆಬ್ ಸೀರಿಸ್ ನಿರ್ದೇಶಕ ಅಮರ ಎಂಬಾತನ ವಿರುದ್ಧ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಜಯರಾಜ್ ನಾಯ್ಡು ದೂರು ನೀಡಿದ್ದಾರೆ.
ಯೂಟ್ಯೂಬ್ನಲ್ಲಿ ಅಮರ ಹಾಕಿರುವ ಓಲ್ಡ್ ಟೌನ್ ಕ್ರಿಮಿನಲ್ಸ್ ಸಾಕ್ಷ್ಯಚಿತ್ರದ ವೆಬ್ ಸೀರಿಸ್ನ ಸನ್ನಿವೇಶದಲ್ಲಿ ಡಾ.ಸುಧಾಮೂರ್ತಿ ಅವರ ಹೆಸರು ಬದಲಿಸಿ ಅವಹೇಳನ ಮಾಡಲಾಗಿದೆ. ಏಕವಚನದಲ್ಲೇ ಪದಪ್ರಯೋಗ ಮಾಡಲಾಗಿದೆ. ಕರ್ನಾಟಕದ ಹೆಮ್ಮೆಯ ಮಗಳು ಸುಧಾ ಅಮ್ಮನ ಬಗ್ಗೆ ಅವಹೇಳನ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಯರಾಜ್ ನಾಯ್ಡು ದೂರಿನ ಪತ್ರದಲ್ಲಿ ಮನವಿ ಮಾಡಿದ್ದಾರೆ.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm