ಬ್ರೇಕಿಂಗ್ ನ್ಯೂಸ್
20-04-23 01:47 pm Source: news18 ಸಿನಿಮಾ
ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸುರತ್ಕಲ್-2 ಸಿನಿಮಾ ಸಕ್ಸಸ್ ಆಗಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ತಂಡ ಸ್ಪೆಷಲ್ ಪ್ರೆಸ್ ಮೀಟ್ ಮಾಡಿದೆ. ಅದನ್ನ ಅಷ್ಟೇ ಸ್ಪೆಷಲ್ ಆಗಿಯೇ ಸೆಲೆಬ್ರೇಟ್ ಮಾಡಿದೆ. ರಮೇಶ್ ಅರವಿಂದ್ ಅವರ ಈ ಚಿತ್ರದ ಸಕ್ಸಸ್ ಮೀಟ್ಗೆ ಎಲ್ಲರೂ ಸಾಂಪ್ರದಾಯಕ ಉಡುಗೆಯಲ್ಲಿ ಬಂದಿದ್ದರು. ಸಿನಿಮಾದ ಅಷ್ಟೂ ಸದಸ್ಯರು ಇಲ್ಲಿ ಟ್ರೆಡಿಷ್ನಲ್ ಧಿರಿಸಿನಲ್ಲಿಯೇ ಕಾಣಿಸಿಕೊಂಡು ಸಕ್ಸಸ್ ಮೀಟ್ಗೆ ವಿಭಿನ್ನ ಮೆರಗು ತಂದಿದ್ದರು.


ಶಿವಾಜಿ ಸುರತ್ಕಲ್ ಪಾತ್ರಧಾರಿ ರಮೇಶ್ ಅರವಿಂದ್ ಅವರು ಧೋತಿ ಮತ್ತು ಜುಬ್ಬಾ ಧರಿಸಿಕೊಂಡು ಇಲ್ಲಿಗೆ ಆಗಮಿಸಿದ್ದರು. ಶಿವಾಜಿ ಸುರತ್ಕಲ್-2 ಚಿತ್ರದ ಇತರ ಕಲಾವಿದರು ಸಾಂಪ್ರದಾಯಕ ಉಡುಗೆಯಲ್ಲಿ ಕಾಣಿಸಿಕೊಂಡರು. ಚಿತ್ರದ ನಾಯಕಿ ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್ ಹಾಗೂ ಇತರ ಕಲಾವಿದೆಯರು ಇಲ್ಲಿಗೆ ಸೀರೆಯುಟ್ಟು ಸುಂದರವಾಗಿ ಕಾಣಿಸುತ್ತಿದ್ದರು.


ಶಿವಾಜಿ ಸುರತ್ಕಲ್-2 ಚಿತ್ರದ ನಿರ್ದೇಶಕ ಆಕಾಶ್ ಶ್ರೀವತ್ಸ ಹಾಗೂ ನಟ ವಿನಾಯಕ್ ಜೋಶಿ ಎಲ್ಲರೂ ಇಲ್ಲಿಗೆ ಸಾಂಪ್ರದಾಯಿಕ ಉಡುಗೆಯಲ್ಲಿಯೇ ಕಾಣಿಸಿಕೊಂಡರು. ಶಿವಾಜಿ ಸುರತ್ಕಲ್-2 ಕಳೆದ ವಾರ ಏಪ್ರಿಲ್-14 ರಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಸಿನಿಮಾ ನೋಡಿದ ಜನ ಕೂಡ ಈ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಕೊಟ್ಟಿದ್ದಾರೆ.

ಶಿವಾಜಿ ಸುರತ್ಕಲ್-2 ಸಿನಿಮಾದ ಮುಂದಿನ ಭಾಗ ಕೂಡ ಬರುವ ಸಾಧ್ಯತೆ ಇದೆ. ಚಿತ್ರದ ಕಟ್ಟಕಡೆಯ ದೃಶ್ಯದಲ್ಲಿ ಶಿವಾಜಿ ಪಾತ್ರಧಾರಿ ರಮೇಶ್ ಅರವಿಂದ್ ಅವರು ಚಿತ್ರದ ಮುಂದಿನ ಕೇಸ್ ಕುರಿತು ಹಿಂಟ್ ಕೂಡ ಕೊಟ್ಟಿದ್ದಾರೆ.
Ramesh Aravind acted shivaji surathkal 2 cinema success meet.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm