ಬ್ರೇಕಿಂಗ್ ನ್ಯೂಸ್
20-04-23 01:47 pm Source: news18 ಸಿನಿಮಾ
ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸುರತ್ಕಲ್-2 ಸಿನಿಮಾ ಸಕ್ಸಸ್ ಆಗಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ತಂಡ ಸ್ಪೆಷಲ್ ಪ್ರೆಸ್ ಮೀಟ್ ಮಾಡಿದೆ. ಅದನ್ನ ಅಷ್ಟೇ ಸ್ಪೆಷಲ್ ಆಗಿಯೇ ಸೆಲೆಬ್ರೇಟ್ ಮಾಡಿದೆ. ರಮೇಶ್ ಅರವಿಂದ್ ಅವರ ಈ ಚಿತ್ರದ ಸಕ್ಸಸ್ ಮೀಟ್ಗೆ ಎಲ್ಲರೂ ಸಾಂಪ್ರದಾಯಕ ಉಡುಗೆಯಲ್ಲಿ ಬಂದಿದ್ದರು. ಸಿನಿಮಾದ ಅಷ್ಟೂ ಸದಸ್ಯರು ಇಲ್ಲಿ ಟ್ರೆಡಿಷ್ನಲ್ ಧಿರಿಸಿನಲ್ಲಿಯೇ ಕಾಣಿಸಿಕೊಂಡು ಸಕ್ಸಸ್ ಮೀಟ್ಗೆ ವಿಭಿನ್ನ ಮೆರಗು ತಂದಿದ್ದರು.
ಶಿವಾಜಿ ಸುರತ್ಕಲ್ ಪಾತ್ರಧಾರಿ ರಮೇಶ್ ಅರವಿಂದ್ ಅವರು ಧೋತಿ ಮತ್ತು ಜುಬ್ಬಾ ಧರಿಸಿಕೊಂಡು ಇಲ್ಲಿಗೆ ಆಗಮಿಸಿದ್ದರು. ಶಿವಾಜಿ ಸುರತ್ಕಲ್-2 ಚಿತ್ರದ ಇತರ ಕಲಾವಿದರು ಸಾಂಪ್ರದಾಯಕ ಉಡುಗೆಯಲ್ಲಿ ಕಾಣಿಸಿಕೊಂಡರು. ಚಿತ್ರದ ನಾಯಕಿ ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್ ಹಾಗೂ ಇತರ ಕಲಾವಿದೆಯರು ಇಲ್ಲಿಗೆ ಸೀರೆಯುಟ್ಟು ಸುಂದರವಾಗಿ ಕಾಣಿಸುತ್ತಿದ್ದರು.
ಶಿವಾಜಿ ಸುರತ್ಕಲ್-2 ಚಿತ್ರದ ನಿರ್ದೇಶಕ ಆಕಾಶ್ ಶ್ರೀವತ್ಸ ಹಾಗೂ ನಟ ವಿನಾಯಕ್ ಜೋಶಿ ಎಲ್ಲರೂ ಇಲ್ಲಿಗೆ ಸಾಂಪ್ರದಾಯಿಕ ಉಡುಗೆಯಲ್ಲಿಯೇ ಕಾಣಿಸಿಕೊಂಡರು. ಶಿವಾಜಿ ಸುರತ್ಕಲ್-2 ಕಳೆದ ವಾರ ಏಪ್ರಿಲ್-14 ರಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಸಿನಿಮಾ ನೋಡಿದ ಜನ ಕೂಡ ಈ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಕೊಟ್ಟಿದ್ದಾರೆ.
ಶಿವಾಜಿ ಸುರತ್ಕಲ್-2 ಸಿನಿಮಾದ ಮುಂದಿನ ಭಾಗ ಕೂಡ ಬರುವ ಸಾಧ್ಯತೆ ಇದೆ. ಚಿತ್ರದ ಕಟ್ಟಕಡೆಯ ದೃಶ್ಯದಲ್ಲಿ ಶಿವಾಜಿ ಪಾತ್ರಧಾರಿ ರಮೇಶ್ ಅರವಿಂದ್ ಅವರು ಚಿತ್ರದ ಮುಂದಿನ ಕೇಸ್ ಕುರಿತು ಹಿಂಟ್ ಕೂಡ ಕೊಟ್ಟಿದ್ದಾರೆ.
Ramesh Aravind acted shivaji surathkal 2 cinema success meet.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm