ಬ್ರೇಕಿಂಗ್ ನ್ಯೂಸ್
20-04-23 01:47 pm Source: news18 ಸಿನಿಮಾ
ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸುರತ್ಕಲ್-2 ಸಿನಿಮಾ ಸಕ್ಸಸ್ ಆಗಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ತಂಡ ಸ್ಪೆಷಲ್ ಪ್ರೆಸ್ ಮೀಟ್ ಮಾಡಿದೆ. ಅದನ್ನ ಅಷ್ಟೇ ಸ್ಪೆಷಲ್ ಆಗಿಯೇ ಸೆಲೆಬ್ರೇಟ್ ಮಾಡಿದೆ. ರಮೇಶ್ ಅರವಿಂದ್ ಅವರ ಈ ಚಿತ್ರದ ಸಕ್ಸಸ್ ಮೀಟ್ಗೆ ಎಲ್ಲರೂ ಸಾಂಪ್ರದಾಯಕ ಉಡುಗೆಯಲ್ಲಿ ಬಂದಿದ್ದರು. ಸಿನಿಮಾದ ಅಷ್ಟೂ ಸದಸ್ಯರು ಇಲ್ಲಿ ಟ್ರೆಡಿಷ್ನಲ್ ಧಿರಿಸಿನಲ್ಲಿಯೇ ಕಾಣಿಸಿಕೊಂಡು ಸಕ್ಸಸ್ ಮೀಟ್ಗೆ ವಿಭಿನ್ನ ಮೆರಗು ತಂದಿದ್ದರು.


ಶಿವಾಜಿ ಸುರತ್ಕಲ್ ಪಾತ್ರಧಾರಿ ರಮೇಶ್ ಅರವಿಂದ್ ಅವರು ಧೋತಿ ಮತ್ತು ಜುಬ್ಬಾ ಧರಿಸಿಕೊಂಡು ಇಲ್ಲಿಗೆ ಆಗಮಿಸಿದ್ದರು. ಶಿವಾಜಿ ಸುರತ್ಕಲ್-2 ಚಿತ್ರದ ಇತರ ಕಲಾವಿದರು ಸಾಂಪ್ರದಾಯಕ ಉಡುಗೆಯಲ್ಲಿ ಕಾಣಿಸಿಕೊಂಡರು. ಚಿತ್ರದ ನಾಯಕಿ ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್ ಹಾಗೂ ಇತರ ಕಲಾವಿದೆಯರು ಇಲ್ಲಿಗೆ ಸೀರೆಯುಟ್ಟು ಸುಂದರವಾಗಿ ಕಾಣಿಸುತ್ತಿದ್ದರು.


ಶಿವಾಜಿ ಸುರತ್ಕಲ್-2 ಚಿತ್ರದ ನಿರ್ದೇಶಕ ಆಕಾಶ್ ಶ್ರೀವತ್ಸ ಹಾಗೂ ನಟ ವಿನಾಯಕ್ ಜೋಶಿ ಎಲ್ಲರೂ ಇಲ್ಲಿಗೆ ಸಾಂಪ್ರದಾಯಿಕ ಉಡುಗೆಯಲ್ಲಿಯೇ ಕಾಣಿಸಿಕೊಂಡರು. ಶಿವಾಜಿ ಸುರತ್ಕಲ್-2 ಕಳೆದ ವಾರ ಏಪ್ರಿಲ್-14 ರಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಸಿನಿಮಾ ನೋಡಿದ ಜನ ಕೂಡ ಈ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಕೊಟ್ಟಿದ್ದಾರೆ.

ಶಿವಾಜಿ ಸುರತ್ಕಲ್-2 ಸಿನಿಮಾದ ಮುಂದಿನ ಭಾಗ ಕೂಡ ಬರುವ ಸಾಧ್ಯತೆ ಇದೆ. ಚಿತ್ರದ ಕಟ್ಟಕಡೆಯ ದೃಶ್ಯದಲ್ಲಿ ಶಿವಾಜಿ ಪಾತ್ರಧಾರಿ ರಮೇಶ್ ಅರವಿಂದ್ ಅವರು ಚಿತ್ರದ ಮುಂದಿನ ಕೇಸ್ ಕುರಿತು ಹಿಂಟ್ ಕೂಡ ಕೊಟ್ಟಿದ್ದಾರೆ.
Ramesh Aravind acted shivaji surathkal 2 cinema success meet.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm