ಬ್ರೇಕಿಂಗ್ ನ್ಯೂಸ್
20-04-23 01:47 pm Source: news18 ಸಿನಿಮಾ
ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸುರತ್ಕಲ್-2 ಸಿನಿಮಾ ಸಕ್ಸಸ್ ಆಗಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ತಂಡ ಸ್ಪೆಷಲ್ ಪ್ರೆಸ್ ಮೀಟ್ ಮಾಡಿದೆ. ಅದನ್ನ ಅಷ್ಟೇ ಸ್ಪೆಷಲ್ ಆಗಿಯೇ ಸೆಲೆಬ್ರೇಟ್ ಮಾಡಿದೆ. ರಮೇಶ್ ಅರವಿಂದ್ ಅವರ ಈ ಚಿತ್ರದ ಸಕ್ಸಸ್ ಮೀಟ್ಗೆ ಎಲ್ಲರೂ ಸಾಂಪ್ರದಾಯಕ ಉಡುಗೆಯಲ್ಲಿ ಬಂದಿದ್ದರು. ಸಿನಿಮಾದ ಅಷ್ಟೂ ಸದಸ್ಯರು ಇಲ್ಲಿ ಟ್ರೆಡಿಷ್ನಲ್ ಧಿರಿಸಿನಲ್ಲಿಯೇ ಕಾಣಿಸಿಕೊಂಡು ಸಕ್ಸಸ್ ಮೀಟ್ಗೆ ವಿಭಿನ್ನ ಮೆರಗು ತಂದಿದ್ದರು.


ಶಿವಾಜಿ ಸುರತ್ಕಲ್ ಪಾತ್ರಧಾರಿ ರಮೇಶ್ ಅರವಿಂದ್ ಅವರು ಧೋತಿ ಮತ್ತು ಜುಬ್ಬಾ ಧರಿಸಿಕೊಂಡು ಇಲ್ಲಿಗೆ ಆಗಮಿಸಿದ್ದರು. ಶಿವಾಜಿ ಸುರತ್ಕಲ್-2 ಚಿತ್ರದ ಇತರ ಕಲಾವಿದರು ಸಾಂಪ್ರದಾಯಕ ಉಡುಗೆಯಲ್ಲಿ ಕಾಣಿಸಿಕೊಂಡರು. ಚಿತ್ರದ ನಾಯಕಿ ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್ ಹಾಗೂ ಇತರ ಕಲಾವಿದೆಯರು ಇಲ್ಲಿಗೆ ಸೀರೆಯುಟ್ಟು ಸುಂದರವಾಗಿ ಕಾಣಿಸುತ್ತಿದ್ದರು.


ಶಿವಾಜಿ ಸುರತ್ಕಲ್-2 ಚಿತ್ರದ ನಿರ್ದೇಶಕ ಆಕಾಶ್ ಶ್ರೀವತ್ಸ ಹಾಗೂ ನಟ ವಿನಾಯಕ್ ಜೋಶಿ ಎಲ್ಲರೂ ಇಲ್ಲಿಗೆ ಸಾಂಪ್ರದಾಯಿಕ ಉಡುಗೆಯಲ್ಲಿಯೇ ಕಾಣಿಸಿಕೊಂಡರು. ಶಿವಾಜಿ ಸುರತ್ಕಲ್-2 ಕಳೆದ ವಾರ ಏಪ್ರಿಲ್-14 ರಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಸಿನಿಮಾ ನೋಡಿದ ಜನ ಕೂಡ ಈ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಕೊಟ್ಟಿದ್ದಾರೆ.

ಶಿವಾಜಿ ಸುರತ್ಕಲ್-2 ಸಿನಿಮಾದ ಮುಂದಿನ ಭಾಗ ಕೂಡ ಬರುವ ಸಾಧ್ಯತೆ ಇದೆ. ಚಿತ್ರದ ಕಟ್ಟಕಡೆಯ ದೃಶ್ಯದಲ್ಲಿ ಶಿವಾಜಿ ಪಾತ್ರಧಾರಿ ರಮೇಶ್ ಅರವಿಂದ್ ಅವರು ಚಿತ್ರದ ಮುಂದಿನ ಕೇಸ್ ಕುರಿತು ಹಿಂಟ್ ಕೂಡ ಕೊಟ್ಟಿದ್ದಾರೆ.
Ramesh Aravind acted shivaji surathkal 2 cinema success meet.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm