ಬ್ರೇಕಿಂಗ್ ನ್ಯೂಸ್
20-04-23 01:47 pm Source: news18 ಸಿನಿಮಾ
ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸುರತ್ಕಲ್-2 ಸಿನಿಮಾ ಸಕ್ಸಸ್ ಆಗಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ತಂಡ ಸ್ಪೆಷಲ್ ಪ್ರೆಸ್ ಮೀಟ್ ಮಾಡಿದೆ. ಅದನ್ನ ಅಷ್ಟೇ ಸ್ಪೆಷಲ್ ಆಗಿಯೇ ಸೆಲೆಬ್ರೇಟ್ ಮಾಡಿದೆ. ರಮೇಶ್ ಅರವಿಂದ್ ಅವರ ಈ ಚಿತ್ರದ ಸಕ್ಸಸ್ ಮೀಟ್ಗೆ ಎಲ್ಲರೂ ಸಾಂಪ್ರದಾಯಕ ಉಡುಗೆಯಲ್ಲಿ ಬಂದಿದ್ದರು. ಸಿನಿಮಾದ ಅಷ್ಟೂ ಸದಸ್ಯರು ಇಲ್ಲಿ ಟ್ರೆಡಿಷ್ನಲ್ ಧಿರಿಸಿನಲ್ಲಿಯೇ ಕಾಣಿಸಿಕೊಂಡು ಸಕ್ಸಸ್ ಮೀಟ್ಗೆ ವಿಭಿನ್ನ ಮೆರಗು ತಂದಿದ್ದರು.


ಶಿವಾಜಿ ಸುರತ್ಕಲ್ ಪಾತ್ರಧಾರಿ ರಮೇಶ್ ಅರವಿಂದ್ ಅವರು ಧೋತಿ ಮತ್ತು ಜುಬ್ಬಾ ಧರಿಸಿಕೊಂಡು ಇಲ್ಲಿಗೆ ಆಗಮಿಸಿದ್ದರು. ಶಿವಾಜಿ ಸುರತ್ಕಲ್-2 ಚಿತ್ರದ ಇತರ ಕಲಾವಿದರು ಸಾಂಪ್ರದಾಯಕ ಉಡುಗೆಯಲ್ಲಿ ಕಾಣಿಸಿಕೊಂಡರು. ಚಿತ್ರದ ನಾಯಕಿ ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್ ಹಾಗೂ ಇತರ ಕಲಾವಿದೆಯರು ಇಲ್ಲಿಗೆ ಸೀರೆಯುಟ್ಟು ಸುಂದರವಾಗಿ ಕಾಣಿಸುತ್ತಿದ್ದರು.


ಶಿವಾಜಿ ಸುರತ್ಕಲ್-2 ಚಿತ್ರದ ನಿರ್ದೇಶಕ ಆಕಾಶ್ ಶ್ರೀವತ್ಸ ಹಾಗೂ ನಟ ವಿನಾಯಕ್ ಜೋಶಿ ಎಲ್ಲರೂ ಇಲ್ಲಿಗೆ ಸಾಂಪ್ರದಾಯಿಕ ಉಡುಗೆಯಲ್ಲಿಯೇ ಕಾಣಿಸಿಕೊಂಡರು. ಶಿವಾಜಿ ಸುರತ್ಕಲ್-2 ಕಳೆದ ವಾರ ಏಪ್ರಿಲ್-14 ರಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಸಿನಿಮಾ ನೋಡಿದ ಜನ ಕೂಡ ಈ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಕೊಟ್ಟಿದ್ದಾರೆ.

ಶಿವಾಜಿ ಸುರತ್ಕಲ್-2 ಸಿನಿಮಾದ ಮುಂದಿನ ಭಾಗ ಕೂಡ ಬರುವ ಸಾಧ್ಯತೆ ಇದೆ. ಚಿತ್ರದ ಕಟ್ಟಕಡೆಯ ದೃಶ್ಯದಲ್ಲಿ ಶಿವಾಜಿ ಪಾತ್ರಧಾರಿ ರಮೇಶ್ ಅರವಿಂದ್ ಅವರು ಚಿತ್ರದ ಮುಂದಿನ ಕೇಸ್ ಕುರಿತು ಹಿಂಟ್ ಕೂಡ ಕೊಟ್ಟಿದ್ದಾರೆ.
Ramesh Aravind acted shivaji surathkal 2 cinema success meet.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am