ಬ್ರೇಕಿಂಗ್ ನ್ಯೂಸ್
20-04-23 01:47 pm Source: news18 ಸಿನಿಮಾ
ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸುರತ್ಕಲ್-2 ಸಿನಿಮಾ ಸಕ್ಸಸ್ ಆಗಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ತಂಡ ಸ್ಪೆಷಲ್ ಪ್ರೆಸ್ ಮೀಟ್ ಮಾಡಿದೆ. ಅದನ್ನ ಅಷ್ಟೇ ಸ್ಪೆಷಲ್ ಆಗಿಯೇ ಸೆಲೆಬ್ರೇಟ್ ಮಾಡಿದೆ. ರಮೇಶ್ ಅರವಿಂದ್ ಅವರ ಈ ಚಿತ್ರದ ಸಕ್ಸಸ್ ಮೀಟ್ಗೆ ಎಲ್ಲರೂ ಸಾಂಪ್ರದಾಯಕ ಉಡುಗೆಯಲ್ಲಿ ಬಂದಿದ್ದರು. ಸಿನಿಮಾದ ಅಷ್ಟೂ ಸದಸ್ಯರು ಇಲ್ಲಿ ಟ್ರೆಡಿಷ್ನಲ್ ಧಿರಿಸಿನಲ್ಲಿಯೇ ಕಾಣಿಸಿಕೊಂಡು ಸಕ್ಸಸ್ ಮೀಟ್ಗೆ ವಿಭಿನ್ನ ಮೆರಗು ತಂದಿದ್ದರು.


ಶಿವಾಜಿ ಸುರತ್ಕಲ್ ಪಾತ್ರಧಾರಿ ರಮೇಶ್ ಅರವಿಂದ್ ಅವರು ಧೋತಿ ಮತ್ತು ಜುಬ್ಬಾ ಧರಿಸಿಕೊಂಡು ಇಲ್ಲಿಗೆ ಆಗಮಿಸಿದ್ದರು. ಶಿವಾಜಿ ಸುರತ್ಕಲ್-2 ಚಿತ್ರದ ಇತರ ಕಲಾವಿದರು ಸಾಂಪ್ರದಾಯಕ ಉಡುಗೆಯಲ್ಲಿ ಕಾಣಿಸಿಕೊಂಡರು. ಚಿತ್ರದ ನಾಯಕಿ ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್ ಹಾಗೂ ಇತರ ಕಲಾವಿದೆಯರು ಇಲ್ಲಿಗೆ ಸೀರೆಯುಟ್ಟು ಸುಂದರವಾಗಿ ಕಾಣಿಸುತ್ತಿದ್ದರು.


ಶಿವಾಜಿ ಸುರತ್ಕಲ್-2 ಚಿತ್ರದ ನಿರ್ದೇಶಕ ಆಕಾಶ್ ಶ್ರೀವತ್ಸ ಹಾಗೂ ನಟ ವಿನಾಯಕ್ ಜೋಶಿ ಎಲ್ಲರೂ ಇಲ್ಲಿಗೆ ಸಾಂಪ್ರದಾಯಿಕ ಉಡುಗೆಯಲ್ಲಿಯೇ ಕಾಣಿಸಿಕೊಂಡರು. ಶಿವಾಜಿ ಸುರತ್ಕಲ್-2 ಕಳೆದ ವಾರ ಏಪ್ರಿಲ್-14 ರಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಸಿನಿಮಾ ನೋಡಿದ ಜನ ಕೂಡ ಈ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಕೊಟ್ಟಿದ್ದಾರೆ.

ಶಿವಾಜಿ ಸುರತ್ಕಲ್-2 ಸಿನಿಮಾದ ಮುಂದಿನ ಭಾಗ ಕೂಡ ಬರುವ ಸಾಧ್ಯತೆ ಇದೆ. ಚಿತ್ರದ ಕಟ್ಟಕಡೆಯ ದೃಶ್ಯದಲ್ಲಿ ಶಿವಾಜಿ ಪಾತ್ರಧಾರಿ ರಮೇಶ್ ಅರವಿಂದ್ ಅವರು ಚಿತ್ರದ ಮುಂದಿನ ಕೇಸ್ ಕುರಿತು ಹಿಂಟ್ ಕೂಡ ಕೊಟ್ಟಿದ್ದಾರೆ.
Ramesh Aravind acted shivaji surathkal 2 cinema success meet.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm