ಬ್ರೇಕಿಂಗ್ ನ್ಯೂಸ್
27-10-20 11:53 am Headline Karnataka News Network ಸಿನಿಮಾ
ಅಮೆರಿಕಾ, ಅಕ್ಟೋಬರ್ .27 : ಅಮೆರಿಕದ ಕ್ಯಾಲಿಪೋರ್ನಿಯಾದಲ್ಲಿರುವ ಸ್ಕೂಪಾ ರೆಸ್ಟೋರೆಂಟ್ ನ ಜನಾಂಗೀಯ ನಿಂದನೆ ನಡವಳಿಕೆ ವಿರುದ್ಧ ಉದ್ಯಮಿ ಕುಮಾರಮಂಗಳಂ ಬಿರ್ಲಾ ಅವರ ಪುತ್ರಿ ನಟಿ ಮತ್ತು ಗಾಯಕಿ ಅನನ್ಯಾ ಬಿರ್ಲಾ ವಾಗ್ದಾಳಿ ನಡೆಸಿದ್ದಾರೆ.
ನಾವು ಆರ್ಡರ್ ಮಾಡಿ ಮೂರುಗಂಟೆ ಕಾಯುವಂತಾಯಿತು. ಈ ರೆಸ್ಟಾರೆಂಟ್ನ ವೇಟರ್ ಜೋಶುವಾ ಸಿಲ್ವರ್ವೆುನ್ ಅಮ್ಮನೊಂದಿಗೆ ಅತ್ಯಂತ ಒರಟಾಗಿ ವರ್ತಿಸಿದ್ದಾರೆ. ಇದು ಸರಿಯಲ್ಲ. ಸ್ಕೋಪಾ ರೆಸ್ಟಾರೆಂಟ್ ಅಕ್ಷರಶಃ ನನ್ನನ್ನು ಮತ್ತು ನನ್ನ ಕುಟುಂಬದ ಸದಸ್ಯರನ್ನು ಹೊರದಬ್ಬಿ ಜನಾಂಗೀಯ ತಾರತಮ್ಯ ಮಾಡಿದೆ. ಈ ಘಟನೆಯಿಂದಾಗಿ ನನಗೆ ಬಹಳ ದುಃಖವಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ರೆಸ್ಟೋರೆಂಟ್ ಸಿಬ್ಬಂದಿಯ ವರ್ತನೆ ಕಂಡು ತುಂಬಾ ಆಘಾತವಾಗಿದೆ. ಯಾವೊಬ್ಬ ಗ್ರಾಹಕರನ್ನೂ ಇಷ್ಟು ಕೆಟ್ಟದಾಗಿ ನಡೆಸಿಕೊಳ್ಳುವ ಹಕ್ಕು ನಿಮಗಿಲ್ಲ ಎಂದು ತಾಯಿ ನೀರಜಾ ಬಿರ್ಲಾ ಕೂಡ ಟ್ವೀಟ್ ಮಾಡಿ ಕಿಡಿ ಕಾರಿದ್ದಾರೆ. ಇನ್ನು ಅನನ್ಯಾ ಸಹೋದರ ಆರ್ಯಮನ್ ಬಿರ್ಲಾ ಸಹ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm