ಬ್ರೇಕಿಂಗ್ ನ್ಯೂಸ್
            
                        27-10-20 11:53 am Headline Karnataka News Network ಸಿನಿಮಾ
            ಅಮೆರಿಕಾ, ಅಕ್ಟೋಬರ್ .27 : ಅಮೆರಿಕದ ಕ್ಯಾಲಿಪೋರ್ನಿಯಾದಲ್ಲಿರುವ ಸ್ಕೂಪಾ ರೆಸ್ಟೋರೆಂಟ್ ನ ಜನಾಂಗೀಯ ನಿಂದನೆ ನಡವಳಿಕೆ ವಿರುದ್ಧ ಉದ್ಯಮಿ ಕುಮಾರಮಂಗಳಂ ಬಿರ್ಲಾ ಅವರ ಪುತ್ರಿ ನಟಿ ಮತ್ತು ಗಾಯಕಿ ಅನನ್ಯಾ ಬಿರ್ಲಾ ವಾಗ್ದಾಳಿ ನಡೆಸಿದ್ದಾರೆ.
ನಾವು ಆರ್ಡರ್ ಮಾಡಿ ಮೂರುಗಂಟೆ ಕಾಯುವಂತಾಯಿತು. ಈ ರೆಸ್ಟಾರೆಂಟ್ನ ವೇಟರ್ ಜೋಶುವಾ ಸಿಲ್ವರ್ವೆುನ್ ಅಮ್ಮನೊಂದಿಗೆ ಅತ್ಯಂತ ಒರಟಾಗಿ ವರ್ತಿಸಿದ್ದಾರೆ. ಇದು ಸರಿಯಲ್ಲ. ಸ್ಕೋಪಾ ರೆಸ್ಟಾರೆಂಟ್ ಅಕ್ಷರಶಃ ನನ್ನನ್ನು ಮತ್ತು ನನ್ನ ಕುಟುಂಬದ ಸದಸ್ಯರನ್ನು ಹೊರದಬ್ಬಿ ಜನಾಂಗೀಯ ತಾರತಮ್ಯ ಮಾಡಿದೆ. ಈ ಘಟನೆಯಿಂದಾಗಿ ನನಗೆ ಬಹಳ ದುಃಖವಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ರೆಸ್ಟೋರೆಂಟ್ ಸಿಬ್ಬಂದಿಯ ವರ್ತನೆ ಕಂಡು ತುಂಬಾ ಆಘಾತವಾಗಿದೆ. ಯಾವೊಬ್ಬ ಗ್ರಾಹಕರನ್ನೂ ಇಷ್ಟು ಕೆಟ್ಟದಾಗಿ ನಡೆಸಿಕೊಳ್ಳುವ ಹಕ್ಕು ನಿಮಗಿಲ್ಲ ಎಂದು ತಾಯಿ ನೀರಜಾ ಬಿರ್ಲಾ ಕೂಡ ಟ್ವೀಟ್ ಮಾಡಿ ಕಿಡಿ ಕಾರಿದ್ದಾರೆ. ಇನ್ನು ಅನನ್ಯಾ ಸಹೋದರ ಆರ್ಯಮನ್ ಬಿರ್ಲಾ ಸಹ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm