ಬ್ರೇಕಿಂಗ್ ನ್ಯೂಸ್
27-10-20 11:53 am Headline Karnataka News Network ಸಿನಿಮಾ
ಅಮೆರಿಕಾ, ಅಕ್ಟೋಬರ್ .27 : ಅಮೆರಿಕದ ಕ್ಯಾಲಿಪೋರ್ನಿಯಾದಲ್ಲಿರುವ ಸ್ಕೂಪಾ ರೆಸ್ಟೋರೆಂಟ್ ನ ಜನಾಂಗೀಯ ನಿಂದನೆ ನಡವಳಿಕೆ ವಿರುದ್ಧ ಉದ್ಯಮಿ ಕುಮಾರಮಂಗಳಂ ಬಿರ್ಲಾ ಅವರ ಪುತ್ರಿ ನಟಿ ಮತ್ತು ಗಾಯಕಿ ಅನನ್ಯಾ ಬಿರ್ಲಾ ವಾಗ್ದಾಳಿ ನಡೆಸಿದ್ದಾರೆ.
ನಾವು ಆರ್ಡರ್ ಮಾಡಿ ಮೂರುಗಂಟೆ ಕಾಯುವಂತಾಯಿತು. ಈ ರೆಸ್ಟಾರೆಂಟ್ನ ವೇಟರ್ ಜೋಶುವಾ ಸಿಲ್ವರ್ವೆುನ್ ಅಮ್ಮನೊಂದಿಗೆ ಅತ್ಯಂತ ಒರಟಾಗಿ ವರ್ತಿಸಿದ್ದಾರೆ. ಇದು ಸರಿಯಲ್ಲ. ಸ್ಕೋಪಾ ರೆಸ್ಟಾರೆಂಟ್ ಅಕ್ಷರಶಃ ನನ್ನನ್ನು ಮತ್ತು ನನ್ನ ಕುಟುಂಬದ ಸದಸ್ಯರನ್ನು ಹೊರದಬ್ಬಿ ಜನಾಂಗೀಯ ತಾರತಮ್ಯ ಮಾಡಿದೆ. ಈ ಘಟನೆಯಿಂದಾಗಿ ನನಗೆ ಬಹಳ ದುಃಖವಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ರೆಸ್ಟೋರೆಂಟ್ ಸಿಬ್ಬಂದಿಯ ವರ್ತನೆ ಕಂಡು ತುಂಬಾ ಆಘಾತವಾಗಿದೆ. ಯಾವೊಬ್ಬ ಗ್ರಾಹಕರನ್ನೂ ಇಷ್ಟು ಕೆಟ್ಟದಾಗಿ ನಡೆಸಿಕೊಳ್ಳುವ ಹಕ್ಕು ನಿಮಗಿಲ್ಲ ಎಂದು ತಾಯಿ ನೀರಜಾ ಬಿರ್ಲಾ ಕೂಡ ಟ್ವೀಟ್ ಮಾಡಿ ಕಿಡಿ ಕಾರಿದ್ದಾರೆ. ಇನ್ನು ಅನನ್ಯಾ ಸಹೋದರ ಆರ್ಯಮನ್ ಬಿರ್ಲಾ ಸಹ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm