ಬ್ರೇಕಿಂಗ್ ನ್ಯೂಸ್
27-10-20 11:53 am Headline Karnataka News Network ಸಿನಿಮಾ
ಅಮೆರಿಕಾ, ಅಕ್ಟೋಬರ್ .27 : ಅಮೆರಿಕದ ಕ್ಯಾಲಿಪೋರ್ನಿಯಾದಲ್ಲಿರುವ ಸ್ಕೂಪಾ ರೆಸ್ಟೋರೆಂಟ್ ನ ಜನಾಂಗೀಯ ನಿಂದನೆ ನಡವಳಿಕೆ ವಿರುದ್ಧ ಉದ್ಯಮಿ ಕುಮಾರಮಂಗಳಂ ಬಿರ್ಲಾ ಅವರ ಪುತ್ರಿ ನಟಿ ಮತ್ತು ಗಾಯಕಿ ಅನನ್ಯಾ ಬಿರ್ಲಾ ವಾಗ್ದಾಳಿ ನಡೆಸಿದ್ದಾರೆ.
ನಾವು ಆರ್ಡರ್ ಮಾಡಿ ಮೂರುಗಂಟೆ ಕಾಯುವಂತಾಯಿತು. ಈ ರೆಸ್ಟಾರೆಂಟ್ನ ವೇಟರ್ ಜೋಶುವಾ ಸಿಲ್ವರ್ವೆುನ್ ಅಮ್ಮನೊಂದಿಗೆ ಅತ್ಯಂತ ಒರಟಾಗಿ ವರ್ತಿಸಿದ್ದಾರೆ. ಇದು ಸರಿಯಲ್ಲ. ಸ್ಕೋಪಾ ರೆಸ್ಟಾರೆಂಟ್ ಅಕ್ಷರಶಃ ನನ್ನನ್ನು ಮತ್ತು ನನ್ನ ಕುಟುಂಬದ ಸದಸ್ಯರನ್ನು ಹೊರದಬ್ಬಿ ಜನಾಂಗೀಯ ತಾರತಮ್ಯ ಮಾಡಿದೆ. ಈ ಘಟನೆಯಿಂದಾಗಿ ನನಗೆ ಬಹಳ ದುಃಖವಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ರೆಸ್ಟೋರೆಂಟ್ ಸಿಬ್ಬಂದಿಯ ವರ್ತನೆ ಕಂಡು ತುಂಬಾ ಆಘಾತವಾಗಿದೆ. ಯಾವೊಬ್ಬ ಗ್ರಾಹಕರನ್ನೂ ಇಷ್ಟು ಕೆಟ್ಟದಾಗಿ ನಡೆಸಿಕೊಳ್ಳುವ ಹಕ್ಕು ನಿಮಗಿಲ್ಲ ಎಂದು ತಾಯಿ ನೀರಜಾ ಬಿರ್ಲಾ ಕೂಡ ಟ್ವೀಟ್ ಮಾಡಿ ಕಿಡಿ ಕಾರಿದ್ದಾರೆ. ಇನ್ನು ಅನನ್ಯಾ ಸಹೋದರ ಆರ್ಯಮನ್ ಬಿರ್ಲಾ ಸಹ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm