ಬ್ರೇಕಿಂಗ್ ನ್ಯೂಸ್
27-10-20 11:53 am Headline Karnataka News Network ಸಿನಿಮಾ
ಅಮೆರಿಕಾ, ಅಕ್ಟೋಬರ್ .27 : ಅಮೆರಿಕದ ಕ್ಯಾಲಿಪೋರ್ನಿಯಾದಲ್ಲಿರುವ ಸ್ಕೂಪಾ ರೆಸ್ಟೋರೆಂಟ್ ನ ಜನಾಂಗೀಯ ನಿಂದನೆ ನಡವಳಿಕೆ ವಿರುದ್ಧ ಉದ್ಯಮಿ ಕುಮಾರಮಂಗಳಂ ಬಿರ್ಲಾ ಅವರ ಪುತ್ರಿ ನಟಿ ಮತ್ತು ಗಾಯಕಿ ಅನನ್ಯಾ ಬಿರ್ಲಾ ವಾಗ್ದಾಳಿ ನಡೆಸಿದ್ದಾರೆ.
ನಾವು ಆರ್ಡರ್ ಮಾಡಿ ಮೂರುಗಂಟೆ ಕಾಯುವಂತಾಯಿತು. ಈ ರೆಸ್ಟಾರೆಂಟ್ನ ವೇಟರ್ ಜೋಶುವಾ ಸಿಲ್ವರ್ವೆುನ್ ಅಮ್ಮನೊಂದಿಗೆ ಅತ್ಯಂತ ಒರಟಾಗಿ ವರ್ತಿಸಿದ್ದಾರೆ. ಇದು ಸರಿಯಲ್ಲ. ಸ್ಕೋಪಾ ರೆಸ್ಟಾರೆಂಟ್ ಅಕ್ಷರಶಃ ನನ್ನನ್ನು ಮತ್ತು ನನ್ನ ಕುಟುಂಬದ ಸದಸ್ಯರನ್ನು ಹೊರದಬ್ಬಿ ಜನಾಂಗೀಯ ತಾರತಮ್ಯ ಮಾಡಿದೆ. ಈ ಘಟನೆಯಿಂದಾಗಿ ನನಗೆ ಬಹಳ ದುಃಖವಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ರೆಸ್ಟೋರೆಂಟ್ ಸಿಬ್ಬಂದಿಯ ವರ್ತನೆ ಕಂಡು ತುಂಬಾ ಆಘಾತವಾಗಿದೆ. ಯಾವೊಬ್ಬ ಗ್ರಾಹಕರನ್ನೂ ಇಷ್ಟು ಕೆಟ್ಟದಾಗಿ ನಡೆಸಿಕೊಳ್ಳುವ ಹಕ್ಕು ನಿಮಗಿಲ್ಲ ಎಂದು ತಾಯಿ ನೀರಜಾ ಬಿರ್ಲಾ ಕೂಡ ಟ್ವೀಟ್ ಮಾಡಿ ಕಿಡಿ ಕಾರಿದ್ದಾರೆ. ಇನ್ನು ಅನನ್ಯಾ ಸಹೋದರ ಆರ್ಯಮನ್ ಬಿರ್ಲಾ ಸಹ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm