ಬ್ರೇಕಿಂಗ್ ನ್ಯೂಸ್
25-04-23 12:32 pm Source: news18 ಸಿನಿಮಾ
ರಾಜ್ಯದಲ್ಲಿ ಚುನಾವಣಾ ಪ್ರಚಾರದ ಕಾವು ಹೆಚ್ಚಾಗಿದೆ. ವಿಧಾನಸಭಾ ಚುನಾವಣೆಗೆ ಅಬ್ಬರದ ಪ್ರಚಾರ ನಡೆಯುತ್ತಿದ್ದು ಸ್ಟಾರ್ ರಂಗು ಕೂಡಾ ಸೇರಿಕೊಂಡಿದೆ. ಕಿಚ್ಚ ನಂತರ ಈಗ ಮತ್ತೊಬ್ಬ ಕನ್ನಡದ ನಟ ಪ್ರಚಾರಕ್ಕೆ ರೆಡಿಯಾಗಿದ್ದಾರೆ. ಅದು ಇನ್ಯಾರೂ ಅಲ್ಲ. ನಟ ಧ್ರುವ ಸರ್ಜಾ. ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಸಿನಿಮಾಗಳ ಶೂಟಿಂಗ್ ಮಧ್ಯೆಯೇ ವಿಧಾನಸಭಾ ಚುನಾವಣೆಯಲ್ಲಿ ಕೂಡಾ ಬ್ಯುಸಿಯಾಗುತ್ತಿದ್ದಾರೆ.


ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಚುನಾವಣ ಪ್ರಚಾರದ ಅಖಾಡಕ್ಕೆ ಇಳಿಯಲಿದ್ದು, ಇದೇ ತಿಂಗಳ 28 ರಿಂದ ಸ್ನೇಹಿತರ ಪರ ಮತಬೇಟೆ ಮಾಡಲಿದ್ದಾರೆ. ಪ್ರಚಾರ ಮಾಡಿ ಮತ ಯಾಚಿಸಲಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಸುಧಾರಕರ್, ಅರಕಲಗೂಡು ಬಿಜೆಪಿ ಅಭ್ಯರ್ಥಿ ಪರ ಹಾಗೂ ತುಮಕೂರು ಬಿಜೆಪಿ ಅಭ್ಯರ್ಥಿ ಪರ ಧ್ರುವ ಸರ್ಜಾ ಅವರು ಪ್ರಚಾರ ಮಾಡಲಿದ್ದಾರೆ. ಈ ಮೂಲಕ ಬಿಜೆಪಿ ಪರ ಪ್ರಚಾರಕ್ಕೆ ಮತ್ತೊಬ್ಬ ಸ್ಟಾರ್ ಬೆಂಬಲ ಸಿಕ್ಕಿದೆ. ಇದಲ್ಲದೆ ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ಪರ ಹಾಗೂ ಶಿಡ್ಲಘಟ್ಟ ಕಾಂಗ್ರೆಸ್ ಅಭ್ಯರ್ಥಿ ಪರ ಧ್ರುವ ಪ್ರಚಾರ ಮಾಡುವ ಸಾಧ್ಯತೆ ಇದೆ. ರಾಮನಗರದಲ್ಲಿ ಪ್ರಚಾರಕ್ಕೆ ಬರುವಂತೆ ಧ್ರುವ ಜೊತೆ ನಿಖಿಲ್ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.


ಈ ಹಿಂದೆ ಸಿಎಂ ಬೊಮ್ಮಾಯಿ ಜೊತೆ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದ ಸುದೀಪ್, ನಾನು ಪಕ್ಷ ಸೇರ್ಪಡೆಯಾಗಿಲ್ಲ. ಆದ್ರೆ ಬಸವರಾಜ್ ಬೊಮ್ಮಾಯಿ ಪರವಾಗಿ ಚುನಾವಣಾ ಪ್ರಚಾರ ನಡೆಸುತ್ತೇನೆ ಎಂದು ಹೇಳಿದ್ದಾರೆ. ಕಷ್ಟದ ದಿನಗಳಲ್ಲಿ ನನ್ನ ಜೊತೆಗಿದ್ದವರಲ್ಲಿ ಬೊಮ್ಮಾಯಿ ಮಾಮ ಕೂಡಾ ಒಬ್ಬರು. ಹೀಗಾಗಿ ಅವರಿಗೆ ನಾನು ಬೆಂಬಲ ಕೊಡುತ್ತೇನೆ. ನನ್ನ ಅವಶ್ಯಕತೆ ಎಲ್ಲೆಲ್ಲಿ ಬೀಳುತ್ತೋ ಅಲ್ಲಿಲ್ಲಿ ನಾನು ಸಹಾಯ ಮಾಡುತ್ತೇನೆ. ನನ್ನ ಬೆಂಬಲ ಬೊಮ್ಮಾಯಿಗಷ್ಟೇ ಹೊರತು ಪಕ್ಷಕ್ಕಲ್ಲ ಎಂದಿದ್ದರು ಕಿಚ್ಚ.
dhruva sarja to campaign for bjp candidates here is the updates.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm