ಬ್ರೇಕಿಂಗ್ ನ್ಯೂಸ್
26-04-23 01:31 pm Source: news18 ಸಿನಿಮಾ
ನಟಿ ತಾರಾಅನುರಾಧ ಮೇಲೆ ಎಫ್ಐಆರ್ ದಾಖಲಾಗಿದೆ. ಸರಕಾರಿ ಕಾರನ್ನು ವೈಯಕ್ತಿಕ ಕೆಲಸಗಳಿಗೆ ಬಳಸಿಕೊಂಡ ಆರೋಪದಲ್ಲಿ ನಟಿಯ ವಿರುದ್ಧ ಕೇಸ್ ದಾಖಲಾಗಿದೆ. ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ನಟಿಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ವಿಡಿಯೋ ಆಧರಿಸಿ ಫ್ಲೈಯಿಂಗ್ ಸ್ವ್ಕಾಡ್ ದೂರು ದಾಖಲಿಸಿದೆ.
ದೂರು ದಾಖಲಾದ ಬಳಿಕ ತಾರಾ ಅವರ ಮನೆ ಬಳಿ ಪರಿಶೀಲನೆಯನ್ನೂ ನಡೆಸಲಾಗಿದೆ. ಅಧಿಕಾರಿಗಳು ಪರಿಶೀಲನೆ ನಡೆಸುವ ವೇಳೆ ಕಾರು ಮನೆ ಬಳಿ ಇರಲಿಲ್ಲ. ಸದ್ಯ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ನಟಿ ತಾರಾ ವಿರುದ್ಧ ಪ್ರಕರಣ ದಾಖಲಾಗಿದೆ. ನಟಿ ತಾರಾ ಅವರು ಸ್ಯಾಂಡಲ್ವುಡ್ನಲ್ಲಿ ಸಾಕಷ್ಟು ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಪೋಷಕ ಪಾತ್ರಗಳ ಮೂಲಕ ಅವರು ಗಮನ ಸೆಳೆಯುತ್ತಿದ್ದಾರೆ. ಅವರು ಈ ಮೊದಲು ಎಂಎಲ್ಸಿ ಆಗಿಯೂ ಸೇವೆ ಸಲ್ಲಿಸಿದ್ದರು.

ತಾರಾ ಅವರು ಸಿನಿಮಾ, ರಿಯಾಲಿಟಿ ಶೋಗಳಲ್ಲಿಯೂ ಮಿಂಚುತ್ತಿದ್ದಾರೆ. ಸದ್ಯ ಕಿರುತೆರೆ ರಿಯಾಲಿಟಿ ಶೋಗಳಲ್ಲಿ ಜಡ್ಜ್ ಆಗಿ ಕೆಲಸ ಮಾಡುತ್ತಿದ್ದಾರೆ ತಾರಾ. ನಟಿ ತಾರಾ ಖಾಸಗಿ ವಾಹಿನಿ ರಿಯಾಲಿಟಿ ಶೋ ರಾಜಾರಾಣಿ, ನಮ್ಮಮ್ಮ ಸೂಪರ್ಸ್ಟಾರ್ ಕಾರ್ಯಕ್ರಮಗಳಲ್ಲಿ ಜಡ್ಜ್ ಆಗಿದ್ದರು. ಈ ಮೂಲಕ ಪ್ರೇಕ್ಷಕರ ಮನಸು ಗೆದ್ದಿದ್ದರು. ನಟಿ ತಾರಾ ಅವರು ಸಿನಿಮಾ, ರಾಜಕೀಯ, ರಿಯಾಲಿಟಿ ಶೋ ಮಾತ್ರವಲ್ಲದೆ ಪರ್ಸನಲ್ ಲೈಫ್ಗೂ ಸ್ಪೇಸ್ ಕೊಡುವ ವ್ಯಕ್ತಿ. ಅವರು ತಮ್ಮ ಸ್ನೇಹಿತೆಯರಾದ ಶ್ರುತಿ, ಸುಧಾರಾಣಿ, ಮಾಳವಿಕಾ ಅವರನ್ನು ಆಗಾಗ ಭೇಟಿಯಾಗುತ್ತಿರುತ್ತಾರೆ.
fir filed against actress tara updates here.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm