ಬ್ರೇಕಿಂಗ್ ನ್ಯೂಸ್
26-04-23 01:31 pm Source: news18 ಸಿನಿಮಾ
ನಟಿ ತಾರಾಅನುರಾಧ ಮೇಲೆ ಎಫ್ಐಆರ್ ದಾಖಲಾಗಿದೆ. ಸರಕಾರಿ ಕಾರನ್ನು ವೈಯಕ್ತಿಕ ಕೆಲಸಗಳಿಗೆ ಬಳಸಿಕೊಂಡ ಆರೋಪದಲ್ಲಿ ನಟಿಯ ವಿರುದ್ಧ ಕೇಸ್ ದಾಖಲಾಗಿದೆ. ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ನಟಿಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ವಿಡಿಯೋ ಆಧರಿಸಿ ಫ್ಲೈಯಿಂಗ್ ಸ್ವ್ಕಾಡ್ ದೂರು ದಾಖಲಿಸಿದೆ.
ದೂರು ದಾಖಲಾದ ಬಳಿಕ ತಾರಾ ಅವರ ಮನೆ ಬಳಿ ಪರಿಶೀಲನೆಯನ್ನೂ ನಡೆಸಲಾಗಿದೆ. ಅಧಿಕಾರಿಗಳು ಪರಿಶೀಲನೆ ನಡೆಸುವ ವೇಳೆ ಕಾರು ಮನೆ ಬಳಿ ಇರಲಿಲ್ಲ. ಸದ್ಯ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ನಟಿ ತಾರಾ ವಿರುದ್ಧ ಪ್ರಕರಣ ದಾಖಲಾಗಿದೆ. ನಟಿ ತಾರಾ ಅವರು ಸ್ಯಾಂಡಲ್ವುಡ್ನಲ್ಲಿ ಸಾಕಷ್ಟು ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಪೋಷಕ ಪಾತ್ರಗಳ ಮೂಲಕ ಅವರು ಗಮನ ಸೆಳೆಯುತ್ತಿದ್ದಾರೆ. ಅವರು ಈ ಮೊದಲು ಎಂಎಲ್ಸಿ ಆಗಿಯೂ ಸೇವೆ ಸಲ್ಲಿಸಿದ್ದರು.
ತಾರಾ ಅವರು ಸಿನಿಮಾ, ರಿಯಾಲಿಟಿ ಶೋಗಳಲ್ಲಿಯೂ ಮಿಂಚುತ್ತಿದ್ದಾರೆ. ಸದ್ಯ ಕಿರುತೆರೆ ರಿಯಾಲಿಟಿ ಶೋಗಳಲ್ಲಿ ಜಡ್ಜ್ ಆಗಿ ಕೆಲಸ ಮಾಡುತ್ತಿದ್ದಾರೆ ತಾರಾ. ನಟಿ ತಾರಾ ಖಾಸಗಿ ವಾಹಿನಿ ರಿಯಾಲಿಟಿ ಶೋ ರಾಜಾರಾಣಿ, ನಮ್ಮಮ್ಮ ಸೂಪರ್ಸ್ಟಾರ್ ಕಾರ್ಯಕ್ರಮಗಳಲ್ಲಿ ಜಡ್ಜ್ ಆಗಿದ್ದರು. ಈ ಮೂಲಕ ಪ್ರೇಕ್ಷಕರ ಮನಸು ಗೆದ್ದಿದ್ದರು. ನಟಿ ತಾರಾ ಅವರು ಸಿನಿಮಾ, ರಾಜಕೀಯ, ರಿಯಾಲಿಟಿ ಶೋ ಮಾತ್ರವಲ್ಲದೆ ಪರ್ಸನಲ್ ಲೈಫ್ಗೂ ಸ್ಪೇಸ್ ಕೊಡುವ ವ್ಯಕ್ತಿ. ಅವರು ತಮ್ಮ ಸ್ನೇಹಿತೆಯರಾದ ಶ್ರುತಿ, ಸುಧಾರಾಣಿ, ಮಾಳವಿಕಾ ಅವರನ್ನು ಆಗಾಗ ಭೇಟಿಯಾಗುತ್ತಿರುತ್ತಾರೆ.
fir filed against actress tara updates here.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:04 am
Udupi Correspondent
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm