ಬ್ರೇಕಿಂಗ್ ನ್ಯೂಸ್
26-04-23 01:31 pm Source: news18 ಸಿನಿಮಾ
ನಟಿ ತಾರಾಅನುರಾಧ ಮೇಲೆ ಎಫ್ಐಆರ್ ದಾಖಲಾಗಿದೆ. ಸರಕಾರಿ ಕಾರನ್ನು ವೈಯಕ್ತಿಕ ಕೆಲಸಗಳಿಗೆ ಬಳಸಿಕೊಂಡ ಆರೋಪದಲ್ಲಿ ನಟಿಯ ವಿರುದ್ಧ ಕೇಸ್ ದಾಖಲಾಗಿದೆ. ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ನಟಿಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ವಿಡಿಯೋ ಆಧರಿಸಿ ಫ್ಲೈಯಿಂಗ್ ಸ್ವ್ಕಾಡ್ ದೂರು ದಾಖಲಿಸಿದೆ.
ದೂರು ದಾಖಲಾದ ಬಳಿಕ ತಾರಾ ಅವರ ಮನೆ ಬಳಿ ಪರಿಶೀಲನೆಯನ್ನೂ ನಡೆಸಲಾಗಿದೆ. ಅಧಿಕಾರಿಗಳು ಪರಿಶೀಲನೆ ನಡೆಸುವ ವೇಳೆ ಕಾರು ಮನೆ ಬಳಿ ಇರಲಿಲ್ಲ. ಸದ್ಯ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ನಟಿ ತಾರಾ ವಿರುದ್ಧ ಪ್ರಕರಣ ದಾಖಲಾಗಿದೆ. ನಟಿ ತಾರಾ ಅವರು ಸ್ಯಾಂಡಲ್ವುಡ್ನಲ್ಲಿ ಸಾಕಷ್ಟು ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಪೋಷಕ ಪಾತ್ರಗಳ ಮೂಲಕ ಅವರು ಗಮನ ಸೆಳೆಯುತ್ತಿದ್ದಾರೆ. ಅವರು ಈ ಮೊದಲು ಎಂಎಲ್ಸಿ ಆಗಿಯೂ ಸೇವೆ ಸಲ್ಲಿಸಿದ್ದರು.

ತಾರಾ ಅವರು ಸಿನಿಮಾ, ರಿಯಾಲಿಟಿ ಶೋಗಳಲ್ಲಿಯೂ ಮಿಂಚುತ್ತಿದ್ದಾರೆ. ಸದ್ಯ ಕಿರುತೆರೆ ರಿಯಾಲಿಟಿ ಶೋಗಳಲ್ಲಿ ಜಡ್ಜ್ ಆಗಿ ಕೆಲಸ ಮಾಡುತ್ತಿದ್ದಾರೆ ತಾರಾ. ನಟಿ ತಾರಾ ಖಾಸಗಿ ವಾಹಿನಿ ರಿಯಾಲಿಟಿ ಶೋ ರಾಜಾರಾಣಿ, ನಮ್ಮಮ್ಮ ಸೂಪರ್ಸ್ಟಾರ್ ಕಾರ್ಯಕ್ರಮಗಳಲ್ಲಿ ಜಡ್ಜ್ ಆಗಿದ್ದರು. ಈ ಮೂಲಕ ಪ್ರೇಕ್ಷಕರ ಮನಸು ಗೆದ್ದಿದ್ದರು. ನಟಿ ತಾರಾ ಅವರು ಸಿನಿಮಾ, ರಾಜಕೀಯ, ರಿಯಾಲಿಟಿ ಶೋ ಮಾತ್ರವಲ್ಲದೆ ಪರ್ಸನಲ್ ಲೈಫ್ಗೂ ಸ್ಪೇಸ್ ಕೊಡುವ ವ್ಯಕ್ತಿ. ಅವರು ತಮ್ಮ ಸ್ನೇಹಿತೆಯರಾದ ಶ್ರುತಿ, ಸುಧಾರಾಣಿ, ಮಾಳವಿಕಾ ಅವರನ್ನು ಆಗಾಗ ಭೇಟಿಯಾಗುತ್ತಿರುತ್ತಾರೆ.
fir filed against actress tara updates here.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm