ಬ್ರೇಕಿಂಗ್ ನ್ಯೂಸ್
            
                        27-10-20 04:25 pm Headline Karnataka News Network ಸಿನಿಮಾ
            ಆಂಧ್ರ ಪ್ರದೇಶ, ಅಕ್ಟೋಬರ್.27 : ತೆಲುಗಿನ ರಿಯಾಲಿಟಿ ಶೋ 'ಬಿಗ್ ಬಾಸ್ ಸೀಸನ್ 4' ಅನ್ನು ನಟ ನಾಗಾರ್ಜುನ ನಿರೂಪಣೆ ಮಾಡುತ್ತಿದ್ದು, ಅವರ ನಿರೂಪಣಾ ಶೈಲಿಯೂ ಜನರಿಗೆ ಇಷ್ಟವಾಗಿದೆ. ಸದ್ಯ ಮನಾಲಿಯಲ್ಲಿ 'ವೈಲ್ಡ್ ಡಾಗ್' ಸಿನಿಮಾದ ಶೂಟಿಂಗ್ನಲ್ಲಿ ಬ್ಯುಸಿಯಿರುವ ಕಾರಣಕ್ಕೆ ಈ ವಾರ ಬಿಗ್ ಬಾಸ್ನಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅವರ ಜಾಗಕ್ಕೆ ನಾಗಾರ್ಜುನ ಸೊಸೆ, ನಟಿ ಸಮಂತಾ ಬಂದಿದ್ದಾರೆ.
ಹೌದು, ಸಮಂತಾ ಈಗಾಗಲೇ ಬಿಗ್ಬಾಸ್ ನ ಒಂದು ಎಪಿಸೋಡ್ ಅನ್ನು ನಿರೂಪಣೆ ಮಾಡಿದ್ದು ಎಪಿಸೋಡ್ ಸಹ ಒಳ್ಳೆಯ ಟಿಆರ್ಪಿ ಗಳಿಸಿದೆ. ಸಮಂತಾ ಸೀರೆಯನ್ನುಟ್ಟು ವಿಶೇಷ ಡಾನ್ಸ್ ಮಾಡುತ್ತ ಬಿಗ್ ಬಾಸ್ ವೇದಿಕೆಗೆ ಆಗಮಿಸಿದ್ದರು. ಅಲ್ಲದೆ ನಾಗಾರ್ಜುನ ಅಕ್ಕಿನೇನಿ ವಿಡಿಯೋ ಕಾಲ್ ಮೂಲಕ ಸಮಂತಾ ಜೊತೆ ಮಾತನಾಡಿದ್ದಾರೆ.

ಬಿಗ್ ಬಾಸ್ ನಡೆಸಿಕೊಟ್ಟ ಬಗೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ನಾಗಾರ್ಜುನ ಅವರನ್ನು ಮಿಸ್ ಮಾಡಿಕೊಂಡಿದ್ದರೂ ಕೂಡ, ಅವರ ಸ್ಥಾನಕ್ಕೆ ಸಮಂತಾ ಬಂದಿರೋದು ಅನೇಕರಿಗೆ ಖುಷಿಯಾಗಿದೆ. ಈ ಕುರಿತು ಪ್ರೇಕ್ಷಕರು ಸೋಶಿಯಲ್ ಮೀಡಿಯಾದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

ಮೂರು ವಾರಗಳ ಕಾಲ ಆರು ಎಪಿಸೋಡ್ಗಳನ್ನು ಸಮಂತಾ ನಡೆಸಿಕೊಡಲಿದ್ದಾರೆಂದು ತಿಳಿದು ಬಂದಿದ್ದು, ಈ ಆರು ಎಪಿಸೋಡ್ ಗಳಿಗೆ ಬರೋಬ್ಬರಿ 2.10 ಕೋಟಿ ರೂಪಾಯಿಯನ್ನು ಸಂಭಾವನೆಯಾಗಿ ಪಡೆದಿದ್ದಾರೆ. ಇದು ನಾಗಾರ್ಜುನ ಪಡೆಯುತ್ತಿದ್ದ ಮೊತ್ತಕ್ಕಿಂತಲೂ ಹೆಚ್ಚು. ನಾಗಾರ್ಜುನ ಅವರು ಇಡೀಯ ಬಿಗ್ಬಾಸ್ ಸೀಸನ್ ಅನ್ನು ನಿರೂಪಣೆ ಮಾಡಲು ಎಂಟು ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದರು.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm