ಬ್ರೇಕಿಂಗ್ ನ್ಯೂಸ್
27-10-20 04:25 pm Headline Karnataka News Network ಸಿನಿಮಾ
ಆಂಧ್ರ ಪ್ರದೇಶ, ಅಕ್ಟೋಬರ್.27 : ತೆಲುಗಿನ ರಿಯಾಲಿಟಿ ಶೋ 'ಬಿಗ್ ಬಾಸ್ ಸೀಸನ್ 4' ಅನ್ನು ನಟ ನಾಗಾರ್ಜುನ ನಿರೂಪಣೆ ಮಾಡುತ್ತಿದ್ದು, ಅವರ ನಿರೂಪಣಾ ಶೈಲಿಯೂ ಜನರಿಗೆ ಇಷ್ಟವಾಗಿದೆ. ಸದ್ಯ ಮನಾಲಿಯಲ್ಲಿ 'ವೈಲ್ಡ್ ಡಾಗ್' ಸಿನಿಮಾದ ಶೂಟಿಂಗ್ನಲ್ಲಿ ಬ್ಯುಸಿಯಿರುವ ಕಾರಣಕ್ಕೆ ಈ ವಾರ ಬಿಗ್ ಬಾಸ್ನಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅವರ ಜಾಗಕ್ಕೆ ನಾಗಾರ್ಜುನ ಸೊಸೆ, ನಟಿ ಸಮಂತಾ ಬಂದಿದ್ದಾರೆ.
ಹೌದು, ಸಮಂತಾ ಈಗಾಗಲೇ ಬಿಗ್ಬಾಸ್ ನ ಒಂದು ಎಪಿಸೋಡ್ ಅನ್ನು ನಿರೂಪಣೆ ಮಾಡಿದ್ದು ಎಪಿಸೋಡ್ ಸಹ ಒಳ್ಳೆಯ ಟಿಆರ್ಪಿ ಗಳಿಸಿದೆ. ಸಮಂತಾ ಸೀರೆಯನ್ನುಟ್ಟು ವಿಶೇಷ ಡಾನ್ಸ್ ಮಾಡುತ್ತ ಬಿಗ್ ಬಾಸ್ ವೇದಿಕೆಗೆ ಆಗಮಿಸಿದ್ದರು. ಅಲ್ಲದೆ ನಾಗಾರ್ಜುನ ಅಕ್ಕಿನೇನಿ ವಿಡಿಯೋ ಕಾಲ್ ಮೂಲಕ ಸಮಂತಾ ಜೊತೆ ಮಾತನಾಡಿದ್ದಾರೆ.

ಬಿಗ್ ಬಾಸ್ ನಡೆಸಿಕೊಟ್ಟ ಬಗೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ನಾಗಾರ್ಜುನ ಅವರನ್ನು ಮಿಸ್ ಮಾಡಿಕೊಂಡಿದ್ದರೂ ಕೂಡ, ಅವರ ಸ್ಥಾನಕ್ಕೆ ಸಮಂತಾ ಬಂದಿರೋದು ಅನೇಕರಿಗೆ ಖುಷಿಯಾಗಿದೆ. ಈ ಕುರಿತು ಪ್ರೇಕ್ಷಕರು ಸೋಶಿಯಲ್ ಮೀಡಿಯಾದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

ಮೂರು ವಾರಗಳ ಕಾಲ ಆರು ಎಪಿಸೋಡ್ಗಳನ್ನು ಸಮಂತಾ ನಡೆಸಿಕೊಡಲಿದ್ದಾರೆಂದು ತಿಳಿದು ಬಂದಿದ್ದು, ಈ ಆರು ಎಪಿಸೋಡ್ ಗಳಿಗೆ ಬರೋಬ್ಬರಿ 2.10 ಕೋಟಿ ರೂಪಾಯಿಯನ್ನು ಸಂಭಾವನೆಯಾಗಿ ಪಡೆದಿದ್ದಾರೆ. ಇದು ನಾಗಾರ್ಜುನ ಪಡೆಯುತ್ತಿದ್ದ ಮೊತ್ತಕ್ಕಿಂತಲೂ ಹೆಚ್ಚು. ನಾಗಾರ್ಜುನ ಅವರು ಇಡೀಯ ಬಿಗ್ಬಾಸ್ ಸೀಸನ್ ಅನ್ನು ನಿರೂಪಣೆ ಮಾಡಲು ಎಂಟು ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದರು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm