ಬ್ರೇಕಿಂಗ್ ನ್ಯೂಸ್
27-10-20 04:25 pm Headline Karnataka News Network ಸಿನಿಮಾ
ಆಂಧ್ರ ಪ್ರದೇಶ, ಅಕ್ಟೋಬರ್.27 : ತೆಲುಗಿನ ರಿಯಾಲಿಟಿ ಶೋ 'ಬಿಗ್ ಬಾಸ್ ಸೀಸನ್ 4' ಅನ್ನು ನಟ ನಾಗಾರ್ಜುನ ನಿರೂಪಣೆ ಮಾಡುತ್ತಿದ್ದು, ಅವರ ನಿರೂಪಣಾ ಶೈಲಿಯೂ ಜನರಿಗೆ ಇಷ್ಟವಾಗಿದೆ. ಸದ್ಯ ಮನಾಲಿಯಲ್ಲಿ 'ವೈಲ್ಡ್ ಡಾಗ್' ಸಿನಿಮಾದ ಶೂಟಿಂಗ್ನಲ್ಲಿ ಬ್ಯುಸಿಯಿರುವ ಕಾರಣಕ್ಕೆ ಈ ವಾರ ಬಿಗ್ ಬಾಸ್ನಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅವರ ಜಾಗಕ್ಕೆ ನಾಗಾರ್ಜುನ ಸೊಸೆ, ನಟಿ ಸಮಂತಾ ಬಂದಿದ್ದಾರೆ.
ಹೌದು, ಸಮಂತಾ ಈಗಾಗಲೇ ಬಿಗ್ಬಾಸ್ ನ ಒಂದು ಎಪಿಸೋಡ್ ಅನ್ನು ನಿರೂಪಣೆ ಮಾಡಿದ್ದು ಎಪಿಸೋಡ್ ಸಹ ಒಳ್ಳೆಯ ಟಿಆರ್ಪಿ ಗಳಿಸಿದೆ. ಸಮಂತಾ ಸೀರೆಯನ್ನುಟ್ಟು ವಿಶೇಷ ಡಾನ್ಸ್ ಮಾಡುತ್ತ ಬಿಗ್ ಬಾಸ್ ವೇದಿಕೆಗೆ ಆಗಮಿಸಿದ್ದರು. ಅಲ್ಲದೆ ನಾಗಾರ್ಜುನ ಅಕ್ಕಿನೇನಿ ವಿಡಿಯೋ ಕಾಲ್ ಮೂಲಕ ಸಮಂತಾ ಜೊತೆ ಮಾತನಾಡಿದ್ದಾರೆ.

ಬಿಗ್ ಬಾಸ್ ನಡೆಸಿಕೊಟ್ಟ ಬಗೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ನಾಗಾರ್ಜುನ ಅವರನ್ನು ಮಿಸ್ ಮಾಡಿಕೊಂಡಿದ್ದರೂ ಕೂಡ, ಅವರ ಸ್ಥಾನಕ್ಕೆ ಸಮಂತಾ ಬಂದಿರೋದು ಅನೇಕರಿಗೆ ಖುಷಿಯಾಗಿದೆ. ಈ ಕುರಿತು ಪ್ರೇಕ್ಷಕರು ಸೋಶಿಯಲ್ ಮೀಡಿಯಾದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

ಮೂರು ವಾರಗಳ ಕಾಲ ಆರು ಎಪಿಸೋಡ್ಗಳನ್ನು ಸಮಂತಾ ನಡೆಸಿಕೊಡಲಿದ್ದಾರೆಂದು ತಿಳಿದು ಬಂದಿದ್ದು, ಈ ಆರು ಎಪಿಸೋಡ್ ಗಳಿಗೆ ಬರೋಬ್ಬರಿ 2.10 ಕೋಟಿ ರೂಪಾಯಿಯನ್ನು ಸಂಭಾವನೆಯಾಗಿ ಪಡೆದಿದ್ದಾರೆ. ಇದು ನಾಗಾರ್ಜುನ ಪಡೆಯುತ್ತಿದ್ದ ಮೊತ್ತಕ್ಕಿಂತಲೂ ಹೆಚ್ಚು. ನಾಗಾರ್ಜುನ ಅವರು ಇಡೀಯ ಬಿಗ್ಬಾಸ್ ಸೀಸನ್ ಅನ್ನು ನಿರೂಪಣೆ ಮಾಡಲು ಎಂಟು ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದರು.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm