ಬ್ರೇಕಿಂಗ್ ನ್ಯೂಸ್
27-10-20 04:37 pm Headline Karnataka News Network ಸಿನಿಮಾ
ಮಂಗಳೂರು, ಅಕ್ಟೋಬರ್ 27: ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ಹಾಗೂ ಲವ್ ಜಿಹಾದ್ ಗೆ ಪ್ರೋತ್ಸಾಹ ನೀಡುವ ಲಕ್ಷ್ಮೀ ಬಾಂಬ್ ಚಲನಚಿತ್ರ ಪ್ರಸಾರ ಆಗದಂತೆ ನಿಷೇಧ ಹೇರಬೇಕು ಎಂದು ಹಿಂದೂ ಮಹಾಸಭಾ ಕರ್ನಾಟಕ ಆಗ್ರಹಿಸಿದೆ.
ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಹಿಂದು ಮಹಾಸಭಾ ಮುಖಂಡರಾದ ಧರ್ಮೇಂದ್ರ ಹಾಗೂ ರಾಜೇಶ್ ಪವಿತ್ರನ್, ಅಕ್ಷಯ್ ಕುಮಾರ್ ನಟಿಸಿರುವ ಲಕ್ಷ್ಮೀ ಬಾಂಬ್ ಚಲನಚಿತ್ರ ನವೆಂಬರ್ 9ರಂದು ತೆರೆಕಾಣಲಿದೆ. ಚಲನಚಿತ್ರದ ಹೆಸರನ್ನು ಉದ್ದೇಶಪೂರ್ವಕ ಹಿಂದುಗಳನ್ನು ಅಣಕಿಸಲೆಂದೇ ಲಕ್ಷ್ಮೀ ಬಾಂಬ್ ಎಂದು ಇಡಲಾಗಿದೆ. ಚಿತ್ರವನ್ನು ದೀಪಾವಳಿ ತೆರೆಗೆ ಬರುವಂತೆ ಮಾಡಿರುವುದರ ಹಿಂದೆ ದೊಡ್ಡ ಷಡ್ಯಂತ್ರವೇ ಅಡಗಿದೆ ಎಂದು ಆರೋಪಿಸಿದ್ದಾರೆ.


ಬಹುಸಂಖ್ಯಾತ ಹಿಂದೂಗಳು ಆರಾಧಿಸುವ ಲಕ್ಷ್ಮಿ ದೇವಿಯ ಹೆಸರನ್ನು ಈ ಚಲನಚಿತ್ರಕ್ಕೆ ಇಟ್ಟಿರುವುದರಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ. ಈ ಚಲನಚಿತ್ರದಲ್ಲಿ ನಾಯಕಿಯ ಹೆಸರು ಪ್ರಿಯಾ ಯಾದವ್ ಹಾಗೂ ನಾಯಕನ ಹೆಸರು ಆಸಿಫ್ ಎಂದು ಇಟ್ಟಿರುವುದು ಕಂಡುಬಂದಿದ್ದು ಇದರಲ್ಲಿ ಮುಸಲ್ಮಾನ ಯುವಕ ಹಾಗೂ ಹಿಂದು ಯುವತಿಯ ಸಂಬಂಧವನ್ನು ತೋರಿಸಲಾಗಿದೆ. ಈ ಮೂಲಕ ಉದ್ದೇಶಪೂರ್ವಕವಾಗಿ ಲವ್ ಜಿಹಾದ್ ಜಾಡ್ಯಕ್ಕೆ ಪ್ರೇರಣೆ ನೀಡಿದಂತಾಗಿದೆ. ಆದ್ದರಿಂದ ಲಕ್ಷ್ಮೀ ಬಾಂಬ್ ಚಲನಚಿತ್ರದ ಪ್ರದರ್ಶನದ ಮೇಲೆ ಕೂಡಲೇ ನಿರ್ಬಂಧ ಹೇರಬೇಕೆಂದು ಹಿಂದೂ ಮಹಾಸಭಾ ಆಗ್ರಹಿಸಿದೆ.
ಪತ್ರಿಕಾಗೋಷ್ಠಿಯಳ್ಳಿ ಧರ್ಮೇಂದ್ರ, ರಾಜೇಶ್ ಪವಿತ್ರನ್, ಜಗನ್ ಕುಮಾರ್, ಧನರಾಜ್ ಪೂಜಾರಿ, ಅಕ್ಷಿತ್ ಶೆಟ್ಟಿ, ವಸಂತ, ಸುಧೀರ್ ಶೆಟ್ಟಿ, ಕಮಲಾಕ್ಷ ಎಂ. ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Laxmi Bomb the upcoming Indian Hindi-language comedy horror film is now in controversy as Hindu Activits in Mangalore allege of Hurting Religious Sentiments. The movie script is written and directed by Raghava Lawrence
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm