ಬ್ರೇಕಿಂಗ್ ನ್ಯೂಸ್
27-10-20 04:37 pm Headline Karnataka News Network ಸಿನಿಮಾ
ಮಂಗಳೂರು, ಅಕ್ಟೋಬರ್ 27: ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ಹಾಗೂ ಲವ್ ಜಿಹಾದ್ ಗೆ ಪ್ರೋತ್ಸಾಹ ನೀಡುವ ಲಕ್ಷ್ಮೀ ಬಾಂಬ್ ಚಲನಚಿತ್ರ ಪ್ರಸಾರ ಆಗದಂತೆ ನಿಷೇಧ ಹೇರಬೇಕು ಎಂದು ಹಿಂದೂ ಮಹಾಸಭಾ ಕರ್ನಾಟಕ ಆಗ್ರಹಿಸಿದೆ.
ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಹಿಂದು ಮಹಾಸಭಾ ಮುಖಂಡರಾದ ಧರ್ಮೇಂದ್ರ ಹಾಗೂ ರಾಜೇಶ್ ಪವಿತ್ರನ್, ಅಕ್ಷಯ್ ಕುಮಾರ್ ನಟಿಸಿರುವ ಲಕ್ಷ್ಮೀ ಬಾಂಬ್ ಚಲನಚಿತ್ರ ನವೆಂಬರ್ 9ರಂದು ತೆರೆಕಾಣಲಿದೆ. ಚಲನಚಿತ್ರದ ಹೆಸರನ್ನು ಉದ್ದೇಶಪೂರ್ವಕ ಹಿಂದುಗಳನ್ನು ಅಣಕಿಸಲೆಂದೇ ಲಕ್ಷ್ಮೀ ಬಾಂಬ್ ಎಂದು ಇಡಲಾಗಿದೆ. ಚಿತ್ರವನ್ನು ದೀಪಾವಳಿ ತೆರೆಗೆ ಬರುವಂತೆ ಮಾಡಿರುವುದರ ಹಿಂದೆ ದೊಡ್ಡ ಷಡ್ಯಂತ್ರವೇ ಅಡಗಿದೆ ಎಂದು ಆರೋಪಿಸಿದ್ದಾರೆ.


ಬಹುಸಂಖ್ಯಾತ ಹಿಂದೂಗಳು ಆರಾಧಿಸುವ ಲಕ್ಷ್ಮಿ ದೇವಿಯ ಹೆಸರನ್ನು ಈ ಚಲನಚಿತ್ರಕ್ಕೆ ಇಟ್ಟಿರುವುದರಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ. ಈ ಚಲನಚಿತ್ರದಲ್ಲಿ ನಾಯಕಿಯ ಹೆಸರು ಪ್ರಿಯಾ ಯಾದವ್ ಹಾಗೂ ನಾಯಕನ ಹೆಸರು ಆಸಿಫ್ ಎಂದು ಇಟ್ಟಿರುವುದು ಕಂಡುಬಂದಿದ್ದು ಇದರಲ್ಲಿ ಮುಸಲ್ಮಾನ ಯುವಕ ಹಾಗೂ ಹಿಂದು ಯುವತಿಯ ಸಂಬಂಧವನ್ನು ತೋರಿಸಲಾಗಿದೆ. ಈ ಮೂಲಕ ಉದ್ದೇಶಪೂರ್ವಕವಾಗಿ ಲವ್ ಜಿಹಾದ್ ಜಾಡ್ಯಕ್ಕೆ ಪ್ರೇರಣೆ ನೀಡಿದಂತಾಗಿದೆ. ಆದ್ದರಿಂದ ಲಕ್ಷ್ಮೀ ಬಾಂಬ್ ಚಲನಚಿತ್ರದ ಪ್ರದರ್ಶನದ ಮೇಲೆ ಕೂಡಲೇ ನಿರ್ಬಂಧ ಹೇರಬೇಕೆಂದು ಹಿಂದೂ ಮಹಾಸಭಾ ಆಗ್ರಹಿಸಿದೆ.
ಪತ್ರಿಕಾಗೋಷ್ಠಿಯಳ್ಳಿ ಧರ್ಮೇಂದ್ರ, ರಾಜೇಶ್ ಪವಿತ್ರನ್, ಜಗನ್ ಕುಮಾರ್, ಧನರಾಜ್ ಪೂಜಾರಿ, ಅಕ್ಷಿತ್ ಶೆಟ್ಟಿ, ವಸಂತ, ಸುಧೀರ್ ಶೆಟ್ಟಿ, ಕಮಲಾಕ್ಷ ಎಂ. ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Laxmi Bomb the upcoming Indian Hindi-language comedy horror film is now in controversy as Hindu Activits in Mangalore allege of Hurting Religious Sentiments. The movie script is written and directed by Raghava Lawrence
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm