ಬ್ರೇಕಿಂಗ್ ನ್ಯೂಸ್
27-10-20 04:37 pm Headline Karnataka News Network ಸಿನಿಮಾ
ಮಂಗಳೂರು, ಅಕ್ಟೋಬರ್ 27: ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ಹಾಗೂ ಲವ್ ಜಿಹಾದ್ ಗೆ ಪ್ರೋತ್ಸಾಹ ನೀಡುವ ಲಕ್ಷ್ಮೀ ಬಾಂಬ್ ಚಲನಚಿತ್ರ ಪ್ರಸಾರ ಆಗದಂತೆ ನಿಷೇಧ ಹೇರಬೇಕು ಎಂದು ಹಿಂದೂ ಮಹಾಸಭಾ ಕರ್ನಾಟಕ ಆಗ್ರಹಿಸಿದೆ.
ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಹಿಂದು ಮಹಾಸಭಾ ಮುಖಂಡರಾದ ಧರ್ಮೇಂದ್ರ ಹಾಗೂ ರಾಜೇಶ್ ಪವಿತ್ರನ್, ಅಕ್ಷಯ್ ಕುಮಾರ್ ನಟಿಸಿರುವ ಲಕ್ಷ್ಮೀ ಬಾಂಬ್ ಚಲನಚಿತ್ರ ನವೆಂಬರ್ 9ರಂದು ತೆರೆಕಾಣಲಿದೆ. ಚಲನಚಿತ್ರದ ಹೆಸರನ್ನು ಉದ್ದೇಶಪೂರ್ವಕ ಹಿಂದುಗಳನ್ನು ಅಣಕಿಸಲೆಂದೇ ಲಕ್ಷ್ಮೀ ಬಾಂಬ್ ಎಂದು ಇಡಲಾಗಿದೆ. ಚಿತ್ರವನ್ನು ದೀಪಾವಳಿ ತೆರೆಗೆ ಬರುವಂತೆ ಮಾಡಿರುವುದರ ಹಿಂದೆ ದೊಡ್ಡ ಷಡ್ಯಂತ್ರವೇ ಅಡಗಿದೆ ಎಂದು ಆರೋಪಿಸಿದ್ದಾರೆ.
ಬಹುಸಂಖ್ಯಾತ ಹಿಂದೂಗಳು ಆರಾಧಿಸುವ ಲಕ್ಷ್ಮಿ ದೇವಿಯ ಹೆಸರನ್ನು ಈ ಚಲನಚಿತ್ರಕ್ಕೆ ಇಟ್ಟಿರುವುದರಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ. ಈ ಚಲನಚಿತ್ರದಲ್ಲಿ ನಾಯಕಿಯ ಹೆಸರು ಪ್ರಿಯಾ ಯಾದವ್ ಹಾಗೂ ನಾಯಕನ ಹೆಸರು ಆಸಿಫ್ ಎಂದು ಇಟ್ಟಿರುವುದು ಕಂಡುಬಂದಿದ್ದು ಇದರಲ್ಲಿ ಮುಸಲ್ಮಾನ ಯುವಕ ಹಾಗೂ ಹಿಂದು ಯುವತಿಯ ಸಂಬಂಧವನ್ನು ತೋರಿಸಲಾಗಿದೆ. ಈ ಮೂಲಕ ಉದ್ದೇಶಪೂರ್ವಕವಾಗಿ ಲವ್ ಜಿಹಾದ್ ಜಾಡ್ಯಕ್ಕೆ ಪ್ರೇರಣೆ ನೀಡಿದಂತಾಗಿದೆ. ಆದ್ದರಿಂದ ಲಕ್ಷ್ಮೀ ಬಾಂಬ್ ಚಲನಚಿತ್ರದ ಪ್ರದರ್ಶನದ ಮೇಲೆ ಕೂಡಲೇ ನಿರ್ಬಂಧ ಹೇರಬೇಕೆಂದು ಹಿಂದೂ ಮಹಾಸಭಾ ಆಗ್ರಹಿಸಿದೆ.
ಪತ್ರಿಕಾಗೋಷ್ಠಿಯಳ್ಳಿ ಧರ್ಮೇಂದ್ರ, ರಾಜೇಶ್ ಪವಿತ್ರನ್, ಜಗನ್ ಕುಮಾರ್, ಧನರಾಜ್ ಪೂಜಾರಿ, ಅಕ್ಷಿತ್ ಶೆಟ್ಟಿ, ವಸಂತ, ಸುಧೀರ್ ಶೆಟ್ಟಿ, ಕಮಲಾಕ್ಷ ಎಂ. ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Laxmi Bomb the upcoming Indian Hindi-language comedy horror film is now in controversy as Hindu Activits in Mangalore allege of Hurting Religious Sentiments. The movie script is written and directed by Raghava Lawrence
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm