ಬ್ರೇಕಿಂಗ್ ನ್ಯೂಸ್
            
                        27-10-20 04:37 pm Headline Karnataka News Network ಸಿನಿಮಾ
            ಮಂಗಳೂರು, ಅಕ್ಟೋಬರ್ 27: ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ಹಾಗೂ ಲವ್ ಜಿಹಾದ್ ಗೆ ಪ್ರೋತ್ಸಾಹ ನೀಡುವ ಲಕ್ಷ್ಮೀ ಬಾಂಬ್ ಚಲನಚಿತ್ರ ಪ್ರಸಾರ ಆಗದಂತೆ ನಿಷೇಧ ಹೇರಬೇಕು ಎಂದು ಹಿಂದೂ ಮಹಾಸಭಾ ಕರ್ನಾಟಕ ಆಗ್ರಹಿಸಿದೆ.
ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಹಿಂದು ಮಹಾಸಭಾ ಮುಖಂಡರಾದ ಧರ್ಮೇಂದ್ರ ಹಾಗೂ ರಾಜೇಶ್ ಪವಿತ್ರನ್, ಅಕ್ಷಯ್ ಕುಮಾರ್ ನಟಿಸಿರುವ ಲಕ್ಷ್ಮೀ ಬಾಂಬ್ ಚಲನಚಿತ್ರ ನವೆಂಬರ್ 9ರಂದು ತೆರೆಕಾಣಲಿದೆ. ಚಲನಚಿತ್ರದ ಹೆಸರನ್ನು ಉದ್ದೇಶಪೂರ್ವಕ ಹಿಂದುಗಳನ್ನು ಅಣಕಿಸಲೆಂದೇ ಲಕ್ಷ್ಮೀ ಬಾಂಬ್ ಎಂದು ಇಡಲಾಗಿದೆ. ಚಿತ್ರವನ್ನು ದೀಪಾವಳಿ ತೆರೆಗೆ ಬರುವಂತೆ ಮಾಡಿರುವುದರ ಹಿಂದೆ ದೊಡ್ಡ ಷಡ್ಯಂತ್ರವೇ ಅಡಗಿದೆ ಎಂದು ಆರೋಪಿಸಿದ್ದಾರೆ.


ಬಹುಸಂಖ್ಯಾತ ಹಿಂದೂಗಳು ಆರಾಧಿಸುವ ಲಕ್ಷ್ಮಿ ದೇವಿಯ ಹೆಸರನ್ನು ಈ ಚಲನಚಿತ್ರಕ್ಕೆ ಇಟ್ಟಿರುವುದರಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ. ಈ ಚಲನಚಿತ್ರದಲ್ಲಿ ನಾಯಕಿಯ ಹೆಸರು ಪ್ರಿಯಾ ಯಾದವ್ ಹಾಗೂ ನಾಯಕನ ಹೆಸರು ಆಸಿಫ್ ಎಂದು ಇಟ್ಟಿರುವುದು ಕಂಡುಬಂದಿದ್ದು ಇದರಲ್ಲಿ ಮುಸಲ್ಮಾನ ಯುವಕ ಹಾಗೂ ಹಿಂದು ಯುವತಿಯ ಸಂಬಂಧವನ್ನು ತೋರಿಸಲಾಗಿದೆ. ಈ ಮೂಲಕ ಉದ್ದೇಶಪೂರ್ವಕವಾಗಿ ಲವ್ ಜಿಹಾದ್ ಜಾಡ್ಯಕ್ಕೆ ಪ್ರೇರಣೆ ನೀಡಿದಂತಾಗಿದೆ. ಆದ್ದರಿಂದ ಲಕ್ಷ್ಮೀ ಬಾಂಬ್ ಚಲನಚಿತ್ರದ ಪ್ರದರ್ಶನದ ಮೇಲೆ ಕೂಡಲೇ ನಿರ್ಬಂಧ ಹೇರಬೇಕೆಂದು ಹಿಂದೂ ಮಹಾಸಭಾ ಆಗ್ರಹಿಸಿದೆ.
ಪತ್ರಿಕಾಗೋಷ್ಠಿಯಳ್ಳಿ ಧರ್ಮೇಂದ್ರ, ರಾಜೇಶ್ ಪವಿತ್ರನ್, ಜಗನ್ ಕುಮಾರ್, ಧನರಾಜ್ ಪೂಜಾರಿ, ಅಕ್ಷಿತ್ ಶೆಟ್ಟಿ, ವಸಂತ, ಸುಧೀರ್ ಶೆಟ್ಟಿ, ಕಮಲಾಕ್ಷ ಎಂ. ಹಾಗೂ ಮತ್ತಿತರರು ಉಪಸ್ಥಿತರಿದ್ದರು.
            
            
            Laxmi Bomb the upcoming Indian Hindi-language comedy horror film is now in controversy as Hindu Activits in Mangalore allege of Hurting Religious Sentiments. The movie script is written and directed by Raghava Lawrence
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm