ಬ್ರೇಕಿಂಗ್ ನ್ಯೂಸ್
27-10-20 04:37 pm Headline Karnataka News Network ಸಿನಿಮಾ
ಮಂಗಳೂರು, ಅಕ್ಟೋಬರ್ 27: ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ಹಾಗೂ ಲವ್ ಜಿಹಾದ್ ಗೆ ಪ್ರೋತ್ಸಾಹ ನೀಡುವ ಲಕ್ಷ್ಮೀ ಬಾಂಬ್ ಚಲನಚಿತ್ರ ಪ್ರಸಾರ ಆಗದಂತೆ ನಿಷೇಧ ಹೇರಬೇಕು ಎಂದು ಹಿಂದೂ ಮಹಾಸಭಾ ಕರ್ನಾಟಕ ಆಗ್ರಹಿಸಿದೆ.
ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಹಿಂದು ಮಹಾಸಭಾ ಮುಖಂಡರಾದ ಧರ್ಮೇಂದ್ರ ಹಾಗೂ ರಾಜೇಶ್ ಪವಿತ್ರನ್, ಅಕ್ಷಯ್ ಕುಮಾರ್ ನಟಿಸಿರುವ ಲಕ್ಷ್ಮೀ ಬಾಂಬ್ ಚಲನಚಿತ್ರ ನವೆಂಬರ್ 9ರಂದು ತೆರೆಕಾಣಲಿದೆ. ಚಲನಚಿತ್ರದ ಹೆಸರನ್ನು ಉದ್ದೇಶಪೂರ್ವಕ ಹಿಂದುಗಳನ್ನು ಅಣಕಿಸಲೆಂದೇ ಲಕ್ಷ್ಮೀ ಬಾಂಬ್ ಎಂದು ಇಡಲಾಗಿದೆ. ಚಿತ್ರವನ್ನು ದೀಪಾವಳಿ ತೆರೆಗೆ ಬರುವಂತೆ ಮಾಡಿರುವುದರ ಹಿಂದೆ ದೊಡ್ಡ ಷಡ್ಯಂತ್ರವೇ ಅಡಗಿದೆ ಎಂದು ಆರೋಪಿಸಿದ್ದಾರೆ.
ಬಹುಸಂಖ್ಯಾತ ಹಿಂದೂಗಳು ಆರಾಧಿಸುವ ಲಕ್ಷ್ಮಿ ದೇವಿಯ ಹೆಸರನ್ನು ಈ ಚಲನಚಿತ್ರಕ್ಕೆ ಇಟ್ಟಿರುವುದರಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ. ಈ ಚಲನಚಿತ್ರದಲ್ಲಿ ನಾಯಕಿಯ ಹೆಸರು ಪ್ರಿಯಾ ಯಾದವ್ ಹಾಗೂ ನಾಯಕನ ಹೆಸರು ಆಸಿಫ್ ಎಂದು ಇಟ್ಟಿರುವುದು ಕಂಡುಬಂದಿದ್ದು ಇದರಲ್ಲಿ ಮುಸಲ್ಮಾನ ಯುವಕ ಹಾಗೂ ಹಿಂದು ಯುವತಿಯ ಸಂಬಂಧವನ್ನು ತೋರಿಸಲಾಗಿದೆ. ಈ ಮೂಲಕ ಉದ್ದೇಶಪೂರ್ವಕವಾಗಿ ಲವ್ ಜಿಹಾದ್ ಜಾಡ್ಯಕ್ಕೆ ಪ್ರೇರಣೆ ನೀಡಿದಂತಾಗಿದೆ. ಆದ್ದರಿಂದ ಲಕ್ಷ್ಮೀ ಬಾಂಬ್ ಚಲನಚಿತ್ರದ ಪ್ರದರ್ಶನದ ಮೇಲೆ ಕೂಡಲೇ ನಿರ್ಬಂಧ ಹೇರಬೇಕೆಂದು ಹಿಂದೂ ಮಹಾಸಭಾ ಆಗ್ರಹಿಸಿದೆ.
ಪತ್ರಿಕಾಗೋಷ್ಠಿಯಳ್ಳಿ ಧರ್ಮೇಂದ್ರ, ರಾಜೇಶ್ ಪವಿತ್ರನ್, ಜಗನ್ ಕುಮಾರ್, ಧನರಾಜ್ ಪೂಜಾರಿ, ಅಕ್ಷಿತ್ ಶೆಟ್ಟಿ, ವಸಂತ, ಸುಧೀರ್ ಶೆಟ್ಟಿ, ಕಮಲಾಕ್ಷ ಎಂ. ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Laxmi Bomb the upcoming Indian Hindi-language comedy horror film is now in controversy as Hindu Activits in Mangalore allege of Hurting Religious Sentiments. The movie script is written and directed by Raghava Lawrence
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm