ಬ್ರೇಕಿಂಗ್ ನ್ಯೂಸ್
27-10-20 04:37 pm Headline Karnataka News Network ಸಿನಿಮಾ
ಮಂಗಳೂರು, ಅಕ್ಟೋಬರ್ 27: ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ಹಾಗೂ ಲವ್ ಜಿಹಾದ್ ಗೆ ಪ್ರೋತ್ಸಾಹ ನೀಡುವ ಲಕ್ಷ್ಮೀ ಬಾಂಬ್ ಚಲನಚಿತ್ರ ಪ್ರಸಾರ ಆಗದಂತೆ ನಿಷೇಧ ಹೇರಬೇಕು ಎಂದು ಹಿಂದೂ ಮಹಾಸಭಾ ಕರ್ನಾಟಕ ಆಗ್ರಹಿಸಿದೆ.
ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಹಿಂದು ಮಹಾಸಭಾ ಮುಖಂಡರಾದ ಧರ್ಮೇಂದ್ರ ಹಾಗೂ ರಾಜೇಶ್ ಪವಿತ್ರನ್, ಅಕ್ಷಯ್ ಕುಮಾರ್ ನಟಿಸಿರುವ ಲಕ್ಷ್ಮೀ ಬಾಂಬ್ ಚಲನಚಿತ್ರ ನವೆಂಬರ್ 9ರಂದು ತೆರೆಕಾಣಲಿದೆ. ಚಲನಚಿತ್ರದ ಹೆಸರನ್ನು ಉದ್ದೇಶಪೂರ್ವಕ ಹಿಂದುಗಳನ್ನು ಅಣಕಿಸಲೆಂದೇ ಲಕ್ಷ್ಮೀ ಬಾಂಬ್ ಎಂದು ಇಡಲಾಗಿದೆ. ಚಿತ್ರವನ್ನು ದೀಪಾವಳಿ ತೆರೆಗೆ ಬರುವಂತೆ ಮಾಡಿರುವುದರ ಹಿಂದೆ ದೊಡ್ಡ ಷಡ್ಯಂತ್ರವೇ ಅಡಗಿದೆ ಎಂದು ಆರೋಪಿಸಿದ್ದಾರೆ.


ಬಹುಸಂಖ್ಯಾತ ಹಿಂದೂಗಳು ಆರಾಧಿಸುವ ಲಕ್ಷ್ಮಿ ದೇವಿಯ ಹೆಸರನ್ನು ಈ ಚಲನಚಿತ್ರಕ್ಕೆ ಇಟ್ಟಿರುವುದರಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ. ಈ ಚಲನಚಿತ್ರದಲ್ಲಿ ನಾಯಕಿಯ ಹೆಸರು ಪ್ರಿಯಾ ಯಾದವ್ ಹಾಗೂ ನಾಯಕನ ಹೆಸರು ಆಸಿಫ್ ಎಂದು ಇಟ್ಟಿರುವುದು ಕಂಡುಬಂದಿದ್ದು ಇದರಲ್ಲಿ ಮುಸಲ್ಮಾನ ಯುವಕ ಹಾಗೂ ಹಿಂದು ಯುವತಿಯ ಸಂಬಂಧವನ್ನು ತೋರಿಸಲಾಗಿದೆ. ಈ ಮೂಲಕ ಉದ್ದೇಶಪೂರ್ವಕವಾಗಿ ಲವ್ ಜಿಹಾದ್ ಜಾಡ್ಯಕ್ಕೆ ಪ್ರೇರಣೆ ನೀಡಿದಂತಾಗಿದೆ. ಆದ್ದರಿಂದ ಲಕ್ಷ್ಮೀ ಬಾಂಬ್ ಚಲನಚಿತ್ರದ ಪ್ರದರ್ಶನದ ಮೇಲೆ ಕೂಡಲೇ ನಿರ್ಬಂಧ ಹೇರಬೇಕೆಂದು ಹಿಂದೂ ಮಹಾಸಭಾ ಆಗ್ರಹಿಸಿದೆ.
ಪತ್ರಿಕಾಗೋಷ್ಠಿಯಳ್ಳಿ ಧರ್ಮೇಂದ್ರ, ರಾಜೇಶ್ ಪವಿತ್ರನ್, ಜಗನ್ ಕುಮಾರ್, ಧನರಾಜ್ ಪೂಜಾರಿ, ಅಕ್ಷಿತ್ ಶೆಟ್ಟಿ, ವಸಂತ, ಸುಧೀರ್ ಶೆಟ್ಟಿ, ಕಮಲಾಕ್ಷ ಎಂ. ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Laxmi Bomb the upcoming Indian Hindi-language comedy horror film is now in controversy as Hindu Activits in Mangalore allege of Hurting Religious Sentiments. The movie script is written and directed by Raghava Lawrence
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm