ಬ್ರೇಕಿಂಗ್ ನ್ಯೂಸ್
01-05-23 01:09 pm Source: news18 ಸಿನಿಮಾ
ಮೇ 5ರಂದು ರಿಲೀಸ್ ಆಗಲಿರುವ ದಿ ಕೇರಳ ಸ್ಟೋರಿ ಸಿನಿಮಾ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಬಾಲಿವುಡ್ ನಟಿ ಆದಾ ಶರ್ಮಾ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾ ಟ್ರೈಲರ್ ರಿಲೀಸ್ ಆಗಿ ಭಾರೀ ವಿವಾದ ಸೃಷ್ಟಿಸಿದೆ. ಈ ಸಿನಿಮಾವನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಲು ಅವಕಾಶ ನೀಡಬಾರದು ಎಂದು ಕೇರಳ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಒಂದು ಸಮುದಾಯವನ್ನು ಅವಮಾನಿಸುವ, ವಿಷ ಬೀಜ ಬಿತ್ತುವ ಸಿನಿಮಾ ರಿಲೀಸ್ ಬೇಡ ಎಂದು ಸರ್ಕಾರಕ್ಕೆ ಮನವಿ ಮಾಡಿದೆ.


ಈ ಒಂದು ಬೆಳವಣಿಗೆ ಬಗ್ಗೆ ಚೇತನ್ ಅವರು ಪ್ರತಿಕ್ರಿಯಿಸಿದ್ದಾರೆ. ವಿವಾದಾತ್ಮಕ ಚಿತ್ರ 'ದಿ ಕೇರಳ ಸ್ಟೋರಿ' ಮೇ 5 ರಂದು ತೆರೆಗೆ ಬರಲಿದೆ. ನಾನು ಈ ಹಿಂದೆ ಸಮುದಾಯದ/ಲಿಂಗದ ವಿರುದ್ಧ ದ್ವೇಷ ಮತ್ತು ಅವಹೇಳನ ಮಾಡುವ ಚಲನಚಿತ್ರಗಳಲ್ಲಿ ನಟಿಸಲು ನಿರಾಕರಿಸಿದ್ದೆ. ಆದರೆ, ಸೈದ್ಧಾಂತಿಕ ಆಧಾರದ ಮೇಲೆ ಸೆನ್ಸಾರ್ ಮಂಡಳಿಯಿಂದ ಅನುಮತಿ ಪಡೆದ ಚಲನಚಿತ್ರವನ್ನು ರಾಜ್ಯವು ನಿಷೇಧಿಸಬೇಕು ಎಂದು ಹೇಳುವುದನ್ನು ನಾನು ಒಪ್ಪುವುದಿಲ್ಲ. ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಅತ್ಯಗತ್ಯ ಎಂದು ನಟ ಚೇತನ್ ಅವರು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.


ವಿವಾದಾತ್ಮಕ ಸಿನಿಮಾ ದಿ ಕೇರಳ ಸ್ಟೋರಿ ಮೇ 5ರಂದು ಥಿಯೇಟರ್ಗಳಲ್ಲಿ ರಿಲೀಸ್ ಆಗಲಿದೆ. ಸಿನಿಮಾ ರಿಲೀಸ್ಗೆ ಇನ್ನೂ ಬೆರಳೆಣಿಕೆಯ ದಿನಗಳಷ್ಟೇ ಬಾಕಿ ಇದೆ. ಸಿನಿಮಾ ಬಿಡುಗಡೆಗೆ ಕೆಲವೇ ದಿನ ಬಾಕಿ ಇರುವಂತಹ ಸಂದರ್ಭದಲ್ಲಿ ಕಾಂಗ್ರೆಸ್ ಶುಕ್ರವಾರ ಕೇರಳ ಸರ್ಕಾರದ ಮುಂದೆ ಹೊಸ ಬೇಡಿಕೆ ಇಟ್ಟಿದೆ. ಸುಳ್ಳುಗಳು ತುಂಬಿರುವ, ಮುಸ್ಲಿಂ ಸಮುದಾಯವನ್ನು ಕೆಟ್ಟದಾಗಿ ತೋರಿಸಿರುವ ಈ ಸಿನಿಮಾದ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಕಾಂಗ್ರೆಸ್ ಕೇರಳ ಸರ್ಕಾರಕ್ಕೆ ಮನವಿ ಮಾಡಿದೆ.



ಕೇರಳದ ಆಡಳಿತ ಪಕ್ಷ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (Marxist)ನ ಯೂತ್ ವಿಂಗ್ ದಿ ಡೆಮಾಕ್ರೆಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾ (ಡಿವೈಎಫ್ಐ) (DYFI) ಕೂಡಾ ಸಿನಿಮಾವನ್ನು ವಿರೋಧಿಸಿದೆ. ಸಂಘ ಪರಿವಾದ ಪ್ರಭಾವಿ ಮಾಧ್ಯಮವನ್ನು ಬಳಸಿಕೊಂಡು ಕೇರಳ ರಾಜ್ಯ ಹಾಗೂ ಪೂರ್ತಿ ಸಮುದಾಯವನ್ನು ಅವಮಾನಿಲಸು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ. ಆದಾ ಶರ್ಮಾ ಸಣ್ಣ ಹಳ್ಳಿಯ ಹುಡುಗಿ ಪಾತ್ರವನ್ನು ಮಾಡಿದ್ದು ಆಕೆ ಯಾವ ರೀತಿ ಪ್ರೀತಿಯಲ್ಲಿ ಬೀಳುತ್ತಾಳೆ, ಮುಸ್ಲಿಂ ಆಗಿ ಮತಾಂತರವಾಗುತ್ತಾಳೆ ಎಂಬೆಲ್ಲ ವಿಚಾರಗಳನ್ನು ಈ ಸಿನಿಮಾದಲ್ಲಿ ತಿಳಿಸಲಾಗಿದೆ.
sandalwood actor chethan reacts to the kerala story movie controversy.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm