ಬ್ರೇಕಿಂಗ್ ನ್ಯೂಸ್
            
                        28-10-20 09:38 am Headline Karnataka News Network ಸಿನಿಮಾ
            ಮುಂಬೈ,ಅಕ್ಟೋಬರ್.28 : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಿಕಾ ಪಡುಕೋಣೆ ವ್ಯವಸ್ಥಾಪಕಿ ಕರಿಶ್ಮಾ ಪ್ರಕಾಶ್ಗೆ ಎನ್ಸಿಬಿ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಅಕ್ಟೋಬರ್ 27 ರಂದು ಎನ್ಸಿಬಿ ಅಧಿಕಾರಿಗಳು ಕರಿಶ್ಮಾ ಪ್ರಕಾಶ್ ಮನೆಯ ಮೇಲೆ ರೇಡ್ ಮಾಡಿದ್ದು, ಕರೀಶ್ಮಾ ನಿವಾಸದಲ್ಲಿ ಡ್ರಗ್ಸ್ ಪತ್ತೆಯಾಗಿದೆ. ಆದರೆ ಪತ್ತೆಯಾಗಿರುವ ಡ್ರಗ್ಸ್ 'ವಾಣಿಜ್ಯ ಪ್ರಮಾಣ'ದಲ್ಲಿಲ್ಲ ಎನ್ನಲಾಗುತ್ತಿದ್ದು, ಸದ್ಯ ಕರಿಷ್ಮಾ ನಾಪತ್ತೆಯಾಗಿರುವ ಕಾರಣ ಅವರ ಮುಂಬೈನ ಮನೆ ಬಾಗಿಲಿಗೆ ಸಮನ್ಸ್ ಅನ್ನು ಅಂಟಿಸಲಾಗಿದೆ. ಕರಿಶ್ಮಾ ಅವರು ಸಮನ್ಸ್ಗೆ ಪ್ರತಿಕ್ರಿಯಿಸಲಿಲ್ಲವಾದರೆ ಆಕೆಯ ಬಂಧನಕ್ಕೆ ಎನ್ಸಿಬಿ ಮನವಿ ಮಾಡಲಿದೆ.

ಕಳೆದ ತಿಂಗಳೂ ಸಹ ಕರಿಷ್ಮಾ ಪ್ರಕಾಶ್ ಅವರನ್ನು ಬಾಲಿವುಡ್ನಲ್ಲಿ ನಿಷೇಧಿತ ವಸ್ತುಗಳ ಮಾರಾಟ ಮತ್ತು ಬಳಕೆಯ ಬಗ್ಗೆ ತನಿಖೆ ನಡೆಸುತ್ತಿರುವ ಎನ್.ಸಿ.ಬಿ. ಪ್ರಶ್ನಿಸಿತ್ತು. ಈಗ ಕರಿಶ್ಮಾ ನಿವಾಸದಲ್ಲಿ ಮಾದಕ ವಸ್ತು ಸಿಕ್ಕಿರುವ ಕಾರಣ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm