ಬ್ರೇಕಿಂಗ್ ನ್ಯೂಸ್
28-10-20 09:38 am Headline Karnataka News Network ಸಿನಿಮಾ
ಮುಂಬೈ,ಅಕ್ಟೋಬರ್.28 : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಿಕಾ ಪಡುಕೋಣೆ ವ್ಯವಸ್ಥಾಪಕಿ ಕರಿಶ್ಮಾ ಪ್ರಕಾಶ್ಗೆ ಎನ್ಸಿಬಿ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಅಕ್ಟೋಬರ್ 27 ರಂದು ಎನ್ಸಿಬಿ ಅಧಿಕಾರಿಗಳು ಕರಿಶ್ಮಾ ಪ್ರಕಾಶ್ ಮನೆಯ ಮೇಲೆ ರೇಡ್ ಮಾಡಿದ್ದು, ಕರೀಶ್ಮಾ ನಿವಾಸದಲ್ಲಿ ಡ್ರಗ್ಸ್ ಪತ್ತೆಯಾಗಿದೆ. ಆದರೆ ಪತ್ತೆಯಾಗಿರುವ ಡ್ರಗ್ಸ್ 'ವಾಣಿಜ್ಯ ಪ್ರಮಾಣ'ದಲ್ಲಿಲ್ಲ ಎನ್ನಲಾಗುತ್ತಿದ್ದು, ಸದ್ಯ ಕರಿಷ್ಮಾ ನಾಪತ್ತೆಯಾಗಿರುವ ಕಾರಣ ಅವರ ಮುಂಬೈನ ಮನೆ ಬಾಗಿಲಿಗೆ ಸಮನ್ಸ್ ಅನ್ನು ಅಂಟಿಸಲಾಗಿದೆ. ಕರಿಶ್ಮಾ ಅವರು ಸಮನ್ಸ್ಗೆ ಪ್ರತಿಕ್ರಿಯಿಸಲಿಲ್ಲವಾದರೆ ಆಕೆಯ ಬಂಧನಕ್ಕೆ ಎನ್ಸಿಬಿ ಮನವಿ ಮಾಡಲಿದೆ.

ಕಳೆದ ತಿಂಗಳೂ ಸಹ ಕರಿಷ್ಮಾ ಪ್ರಕಾಶ್ ಅವರನ್ನು ಬಾಲಿವುಡ್ನಲ್ಲಿ ನಿಷೇಧಿತ ವಸ್ತುಗಳ ಮಾರಾಟ ಮತ್ತು ಬಳಕೆಯ ಬಗ್ಗೆ ತನಿಖೆ ನಡೆಸುತ್ತಿರುವ ಎನ್.ಸಿ.ಬಿ. ಪ್ರಶ್ನಿಸಿತ್ತು. ಈಗ ಕರಿಶ್ಮಾ ನಿವಾಸದಲ್ಲಿ ಮಾದಕ ವಸ್ತು ಸಿಕ್ಕಿರುವ ಕಾರಣ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm