ಬ್ರೇಕಿಂಗ್ ನ್ಯೂಸ್
28-10-20 09:38 am Headline Karnataka News Network ಸಿನಿಮಾ
ಮುಂಬೈ,ಅಕ್ಟೋಬರ್.28 : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಿಕಾ ಪಡುಕೋಣೆ ವ್ಯವಸ್ಥಾಪಕಿ ಕರಿಶ್ಮಾ ಪ್ರಕಾಶ್ಗೆ ಎನ್ಸಿಬಿ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಅಕ್ಟೋಬರ್ 27 ರಂದು ಎನ್ಸಿಬಿ ಅಧಿಕಾರಿಗಳು ಕರಿಶ್ಮಾ ಪ್ರಕಾಶ್ ಮನೆಯ ಮೇಲೆ ರೇಡ್ ಮಾಡಿದ್ದು, ಕರೀಶ್ಮಾ ನಿವಾಸದಲ್ಲಿ ಡ್ರಗ್ಸ್ ಪತ್ತೆಯಾಗಿದೆ. ಆದರೆ ಪತ್ತೆಯಾಗಿರುವ ಡ್ರಗ್ಸ್ 'ವಾಣಿಜ್ಯ ಪ್ರಮಾಣ'ದಲ್ಲಿಲ್ಲ ಎನ್ನಲಾಗುತ್ತಿದ್ದು, ಸದ್ಯ ಕರಿಷ್ಮಾ ನಾಪತ್ತೆಯಾಗಿರುವ ಕಾರಣ ಅವರ ಮುಂಬೈನ ಮನೆ ಬಾಗಿಲಿಗೆ ಸಮನ್ಸ್ ಅನ್ನು ಅಂಟಿಸಲಾಗಿದೆ. ಕರಿಶ್ಮಾ ಅವರು ಸಮನ್ಸ್ಗೆ ಪ್ರತಿಕ್ರಿಯಿಸಲಿಲ್ಲವಾದರೆ ಆಕೆಯ ಬಂಧನಕ್ಕೆ ಎನ್ಸಿಬಿ ಮನವಿ ಮಾಡಲಿದೆ.

ಕಳೆದ ತಿಂಗಳೂ ಸಹ ಕರಿಷ್ಮಾ ಪ್ರಕಾಶ್ ಅವರನ್ನು ಬಾಲಿವುಡ್ನಲ್ಲಿ ನಿಷೇಧಿತ ವಸ್ತುಗಳ ಮಾರಾಟ ಮತ್ತು ಬಳಕೆಯ ಬಗ್ಗೆ ತನಿಖೆ ನಡೆಸುತ್ತಿರುವ ಎನ್.ಸಿ.ಬಿ. ಪ್ರಶ್ನಿಸಿತ್ತು. ಈಗ ಕರಿಶ್ಮಾ ನಿವಾಸದಲ್ಲಿ ಮಾದಕ ವಸ್ತು ಸಿಕ್ಕಿರುವ ಕಾರಣ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm