ಬ್ರೇಕಿಂಗ್ ನ್ಯೂಸ್
08-05-23 11:56 am Source: news18 ಸಿನಿಮಾ
ಇಂಡಿಯನ್ ಮೈಕಲ್ ಜಾಕ್ಸನ್ ಎಂದೇ ಕರೆಸಿಕೊಳ್ಳುವ ಪ್ರಭುದೇವ ಅವರ ವೂಲ್ಫ್ ಚಿತ್ರದ ಇನ್ನೂ ಒಂದು ವಿಶೇಷ ಮಾಹಿತಿ ಹೊರ ಬಿದ್ದಿದೆ. ಚಿತ್ರದ ನಾಯಕಿಯ ಗೆಟಪ್ ಹೇಗಿದೆ ಅನ್ನೋರಿಗೆ ಈಗ ಉತ್ತರ ಸಿಕ್ಕಿದೆ. ಪ್ಯಾನ್ ಇಂಡಿಯಾ ವೂಲ್ಫ್ ಸಿನಿಮಾದಲ್ಲಿ ಬಹು ತಾರೆಯರು ಇದ್ದಾರೆ. ಆದರೆ ನಾಯಕಿ ಲಕ್ಷ್ಮಿ ರೈ ಪಾತ್ರದ ಒಂದೇ ಒಂದು ಪೋಸ್ಟರ್ ರಿಲೀಸ್ ಆಗಿರಲಿಲ್ಲ. ಆದರೆ ಈಗ ಸಿನಿಮಾ ಡೈರೆಕ್ಟರ್ ವಿನು ವೆಂಕಟೇಶ್ ಅದನ್ನ ರಿಲೀಸ್ ಮಾಡಿದ್ದಾರೆ.
ಬಹು ಭಾಷೆಯ ವೂಲ್ಫ್ ಚಿತ್ರದಲ್ಲಿ ಲಕ್ಷ್ಮೀ ರೈ ಸೂಪರ್ ಆಗಿಯೆ ಕಾಣಿಸುತ್ತಿದ್ದಾರೆ. ಸೂಪರ್ ವುಮೆನ್ ರೀತಿಯಲ್ಲಿಯೇ ಕಂಗೊಳಿಸುತ್ತಿದ್ದಾರೆ. ಹಾಲಿವುಡ್ ಸಿನಿಮಾ ಪೋಸ್ಟರ್ ನೋಡಿದ ಅನುಭವ ಈಗಲೇ ಆಗುತ್ತಿದೆ. ವೂಲ್ಪ್ ಸಿನಿಮಾದಲ್ಲಿ ಲಕ್ಷ್ಮಿ ರೈ ಯಾವ ರೀತಿ ಪಾತ್ರ ಮಾಡ್ತಿದ್ದಾರೆ ಅನ್ನುವ ಕುತೂಹಲ ಇತ್ತು. ಆದರೆ ಈಗ ಅದಕ್ಕೆ ತೆರೆ ಬಿದ್ದಿದ್ದು, ಲಕ್ಷ್ಮಿ ರೈ ಇಲ್ಲಿ ಬೇರೆ ರೀತಿಯಲ್ಲಿ ಹೊಳೆಯುತ್ತಿದ್ದಾರೆ.


ವೂಲ್ಫ್ ಸಿನಿಮಾದ ಬಹುತೇಕ ಎಲ್ಲ ಕೆಲಸ ಪೂರ್ಣಗೊಂಡಿದೆ. ಸಿನಿಮಾ ಪ್ರೇಮಿಗಳೂ ಈ ಚಿತ್ರಕ್ಕೆ ಕಾತರದಿಂದಲೇ ಕಾಯುತ್ತಿದ್ದಾರೆ. ಸಿನಿಮಾದ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಆ ಒಂದು ನಿರೀಕ್ಷೆಯನ್ನ ಹುಟ್ಟುಹಾಕಿವೆ. ವೂಲ್ಫ್ ಚಿತ್ರಕ್ಕೆ ಕನ್ನಡದ ನಿರ್ಮಾಪಕ ಸಂದೇಶ್ ನಾಗರಾಜ್ ದುಡ್ಡುಹಾಕಿದ್ದಾರೆ. ಈ ಚಿತ್ರದ ಜೊತೆಗೆ ಸಂದೇಶ್ ನಾಗರಾಜ್ ಘೋಸ್ಟ್ ಚಿತ್ರಕ್ಕೂ ದುಡ್ಡು ಹಾಕಿದ್ದಾರೆ. ಎರಡೂ ಸಿನಿಮಾಗಳು ದೊಡ್ಡಮಟ್ಟದಲ್ಲಿಯೇ ತಯಾರಾಗುತ್ತಿವೆ. ದೊಡ್ಡಮಟ್ಟದಲ್ಲಿಯೇ ರಿಲೀಸ್ ಕೂಡ ಆಗುತ್ತಿವೆ.

ಚಿತ್ರದ ನಾಯಕ ಪ್ರಭುದೇವ ಪಾತ್ರದ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ನೋಡಿದ್ರೆ, ವೂಲ್ಫ್ ಚಿತ್ರ ಹಾಲಿವುಡ್ ಟಚ್ ಇದ್ದಂತೆ ಕಾಣುತ್ತದೆ. ಆದರೆ ಈ ಚಿತ್ರಕ್ಕೆ ಆ ರೀತಿಯ ಹಾಲಿವುಡ್ ಸ್ಪೂರ್ತಿ ಏನೂ ಇಲ್ಲ ಅಂತ ಡೈರೆಕ್ಟರ್ ವಿನು ವೆಂಕಟೇಶ್ ಈಗಾಗಲೇ ನ್ಯೂಸ್-18 ಕನ್ನಡ ಡಿಜಿಟಲ್ಗೆ ತಿಳಿಸಿದ್ದಾರೆ.
pan india wolf movie actress laxshmi raai first look release.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm