ಬ್ರೇಕಿಂಗ್ ನ್ಯೂಸ್
08-05-23 11:56 am Source: news18 ಸಿನಿಮಾ
ಇಂಡಿಯನ್ ಮೈಕಲ್ ಜಾಕ್ಸನ್ ಎಂದೇ ಕರೆಸಿಕೊಳ್ಳುವ ಪ್ರಭುದೇವ ಅವರ ವೂಲ್ಫ್ ಚಿತ್ರದ ಇನ್ನೂ ಒಂದು ವಿಶೇಷ ಮಾಹಿತಿ ಹೊರ ಬಿದ್ದಿದೆ. ಚಿತ್ರದ ನಾಯಕಿಯ ಗೆಟಪ್ ಹೇಗಿದೆ ಅನ್ನೋರಿಗೆ ಈಗ ಉತ್ತರ ಸಿಕ್ಕಿದೆ. ಪ್ಯಾನ್ ಇಂಡಿಯಾ ವೂಲ್ಫ್ ಸಿನಿಮಾದಲ್ಲಿ ಬಹು ತಾರೆಯರು ಇದ್ದಾರೆ. ಆದರೆ ನಾಯಕಿ ಲಕ್ಷ್ಮಿ ರೈ ಪಾತ್ರದ ಒಂದೇ ಒಂದು ಪೋಸ್ಟರ್ ರಿಲೀಸ್ ಆಗಿರಲಿಲ್ಲ. ಆದರೆ ಈಗ ಸಿನಿಮಾ ಡೈರೆಕ್ಟರ್ ವಿನು ವೆಂಕಟೇಶ್ ಅದನ್ನ ರಿಲೀಸ್ ಮಾಡಿದ್ದಾರೆ.
ಬಹು ಭಾಷೆಯ ವೂಲ್ಫ್ ಚಿತ್ರದಲ್ಲಿ ಲಕ್ಷ್ಮೀ ರೈ ಸೂಪರ್ ಆಗಿಯೆ ಕಾಣಿಸುತ್ತಿದ್ದಾರೆ. ಸೂಪರ್ ವುಮೆನ್ ರೀತಿಯಲ್ಲಿಯೇ ಕಂಗೊಳಿಸುತ್ತಿದ್ದಾರೆ. ಹಾಲಿವುಡ್ ಸಿನಿಮಾ ಪೋಸ್ಟರ್ ನೋಡಿದ ಅನುಭವ ಈಗಲೇ ಆಗುತ್ತಿದೆ. ವೂಲ್ಪ್ ಸಿನಿಮಾದಲ್ಲಿ ಲಕ್ಷ್ಮಿ ರೈ ಯಾವ ರೀತಿ ಪಾತ್ರ ಮಾಡ್ತಿದ್ದಾರೆ ಅನ್ನುವ ಕುತೂಹಲ ಇತ್ತು. ಆದರೆ ಈಗ ಅದಕ್ಕೆ ತೆರೆ ಬಿದ್ದಿದ್ದು, ಲಕ್ಷ್ಮಿ ರೈ ಇಲ್ಲಿ ಬೇರೆ ರೀತಿಯಲ್ಲಿ ಹೊಳೆಯುತ್ತಿದ್ದಾರೆ.


ವೂಲ್ಫ್ ಸಿನಿಮಾದ ಬಹುತೇಕ ಎಲ್ಲ ಕೆಲಸ ಪೂರ್ಣಗೊಂಡಿದೆ. ಸಿನಿಮಾ ಪ್ರೇಮಿಗಳೂ ಈ ಚಿತ್ರಕ್ಕೆ ಕಾತರದಿಂದಲೇ ಕಾಯುತ್ತಿದ್ದಾರೆ. ಸಿನಿಮಾದ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಆ ಒಂದು ನಿರೀಕ್ಷೆಯನ್ನ ಹುಟ್ಟುಹಾಕಿವೆ. ವೂಲ್ಫ್ ಚಿತ್ರಕ್ಕೆ ಕನ್ನಡದ ನಿರ್ಮಾಪಕ ಸಂದೇಶ್ ನಾಗರಾಜ್ ದುಡ್ಡುಹಾಕಿದ್ದಾರೆ. ಈ ಚಿತ್ರದ ಜೊತೆಗೆ ಸಂದೇಶ್ ನಾಗರಾಜ್ ಘೋಸ್ಟ್ ಚಿತ್ರಕ್ಕೂ ದುಡ್ಡು ಹಾಕಿದ್ದಾರೆ. ಎರಡೂ ಸಿನಿಮಾಗಳು ದೊಡ್ಡಮಟ್ಟದಲ್ಲಿಯೇ ತಯಾರಾಗುತ್ತಿವೆ. ದೊಡ್ಡಮಟ್ಟದಲ್ಲಿಯೇ ರಿಲೀಸ್ ಕೂಡ ಆಗುತ್ತಿವೆ.

ಚಿತ್ರದ ನಾಯಕ ಪ್ರಭುದೇವ ಪಾತ್ರದ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ನೋಡಿದ್ರೆ, ವೂಲ್ಫ್ ಚಿತ್ರ ಹಾಲಿವುಡ್ ಟಚ್ ಇದ್ದಂತೆ ಕಾಣುತ್ತದೆ. ಆದರೆ ಈ ಚಿತ್ರಕ್ಕೆ ಆ ರೀತಿಯ ಹಾಲಿವುಡ್ ಸ್ಪೂರ್ತಿ ಏನೂ ಇಲ್ಲ ಅಂತ ಡೈರೆಕ್ಟರ್ ವಿನು ವೆಂಕಟೇಶ್ ಈಗಾಗಲೇ ನ್ಯೂಸ್-18 ಕನ್ನಡ ಡಿಜಿಟಲ್ಗೆ ತಿಳಿಸಿದ್ದಾರೆ.
pan india wolf movie actress laxshmi raai first look release.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm