ಬ್ರೇಕಿಂಗ್ ನ್ಯೂಸ್
08-05-23 11:56 am Source: news18 ಸಿನಿಮಾ
ಇಂಡಿಯನ್ ಮೈಕಲ್ ಜಾಕ್ಸನ್ ಎಂದೇ ಕರೆಸಿಕೊಳ್ಳುವ ಪ್ರಭುದೇವ ಅವರ ವೂಲ್ಫ್ ಚಿತ್ರದ ಇನ್ನೂ ಒಂದು ವಿಶೇಷ ಮಾಹಿತಿ ಹೊರ ಬಿದ್ದಿದೆ. ಚಿತ್ರದ ನಾಯಕಿಯ ಗೆಟಪ್ ಹೇಗಿದೆ ಅನ್ನೋರಿಗೆ ಈಗ ಉತ್ತರ ಸಿಕ್ಕಿದೆ. ಪ್ಯಾನ್ ಇಂಡಿಯಾ ವೂಲ್ಫ್ ಸಿನಿಮಾದಲ್ಲಿ ಬಹು ತಾರೆಯರು ಇದ್ದಾರೆ. ಆದರೆ ನಾಯಕಿ ಲಕ್ಷ್ಮಿ ರೈ ಪಾತ್ರದ ಒಂದೇ ಒಂದು ಪೋಸ್ಟರ್ ರಿಲೀಸ್ ಆಗಿರಲಿಲ್ಲ. ಆದರೆ ಈಗ ಸಿನಿಮಾ ಡೈರೆಕ್ಟರ್ ವಿನು ವೆಂಕಟೇಶ್ ಅದನ್ನ ರಿಲೀಸ್ ಮಾಡಿದ್ದಾರೆ.
ಬಹು ಭಾಷೆಯ ವೂಲ್ಫ್ ಚಿತ್ರದಲ್ಲಿ ಲಕ್ಷ್ಮೀ ರೈ ಸೂಪರ್ ಆಗಿಯೆ ಕಾಣಿಸುತ್ತಿದ್ದಾರೆ. ಸೂಪರ್ ವುಮೆನ್ ರೀತಿಯಲ್ಲಿಯೇ ಕಂಗೊಳಿಸುತ್ತಿದ್ದಾರೆ. ಹಾಲಿವುಡ್ ಸಿನಿಮಾ ಪೋಸ್ಟರ್ ನೋಡಿದ ಅನುಭವ ಈಗಲೇ ಆಗುತ್ತಿದೆ. ವೂಲ್ಪ್ ಸಿನಿಮಾದಲ್ಲಿ ಲಕ್ಷ್ಮಿ ರೈ ಯಾವ ರೀತಿ ಪಾತ್ರ ಮಾಡ್ತಿದ್ದಾರೆ ಅನ್ನುವ ಕುತೂಹಲ ಇತ್ತು. ಆದರೆ ಈಗ ಅದಕ್ಕೆ ತೆರೆ ಬಿದ್ದಿದ್ದು, ಲಕ್ಷ್ಮಿ ರೈ ಇಲ್ಲಿ ಬೇರೆ ರೀತಿಯಲ್ಲಿ ಹೊಳೆಯುತ್ತಿದ್ದಾರೆ.


ವೂಲ್ಫ್ ಸಿನಿಮಾದ ಬಹುತೇಕ ಎಲ್ಲ ಕೆಲಸ ಪೂರ್ಣಗೊಂಡಿದೆ. ಸಿನಿಮಾ ಪ್ರೇಮಿಗಳೂ ಈ ಚಿತ್ರಕ್ಕೆ ಕಾತರದಿಂದಲೇ ಕಾಯುತ್ತಿದ್ದಾರೆ. ಸಿನಿಮಾದ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಆ ಒಂದು ನಿರೀಕ್ಷೆಯನ್ನ ಹುಟ್ಟುಹಾಕಿವೆ. ವೂಲ್ಫ್ ಚಿತ್ರಕ್ಕೆ ಕನ್ನಡದ ನಿರ್ಮಾಪಕ ಸಂದೇಶ್ ನಾಗರಾಜ್ ದುಡ್ಡುಹಾಕಿದ್ದಾರೆ. ಈ ಚಿತ್ರದ ಜೊತೆಗೆ ಸಂದೇಶ್ ನಾಗರಾಜ್ ಘೋಸ್ಟ್ ಚಿತ್ರಕ್ಕೂ ದುಡ್ಡು ಹಾಕಿದ್ದಾರೆ. ಎರಡೂ ಸಿನಿಮಾಗಳು ದೊಡ್ಡಮಟ್ಟದಲ್ಲಿಯೇ ತಯಾರಾಗುತ್ತಿವೆ. ದೊಡ್ಡಮಟ್ಟದಲ್ಲಿಯೇ ರಿಲೀಸ್ ಕೂಡ ಆಗುತ್ತಿವೆ.

ಚಿತ್ರದ ನಾಯಕ ಪ್ರಭುದೇವ ಪಾತ್ರದ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ನೋಡಿದ್ರೆ, ವೂಲ್ಫ್ ಚಿತ್ರ ಹಾಲಿವುಡ್ ಟಚ್ ಇದ್ದಂತೆ ಕಾಣುತ್ತದೆ. ಆದರೆ ಈ ಚಿತ್ರಕ್ಕೆ ಆ ರೀತಿಯ ಹಾಲಿವುಡ್ ಸ್ಪೂರ್ತಿ ಏನೂ ಇಲ್ಲ ಅಂತ ಡೈರೆಕ್ಟರ್ ವಿನು ವೆಂಕಟೇಶ್ ಈಗಾಗಲೇ ನ್ಯೂಸ್-18 ಕನ್ನಡ ಡಿಜಿಟಲ್ಗೆ ತಿಳಿಸಿದ್ದಾರೆ.
pan india wolf movie actress laxshmi raai first look release.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm