ಬ್ರೇಕಿಂಗ್ ನ್ಯೂಸ್
11-05-23 03:36 pm Source: news18 ಸಿನಿಮಾ
ಕಾಂತಾರ ಸಿನಿಮಾ ರಿಲೀಸ್ ಆಗಿ ತಿಂಗಳುಗಳೇ ಕಳೆದರೂ ನಿರ್ದೇಶಕ, ನಟ ರಿಷಬ್ ಶೆಟ್ಟಿ ಅವರಿಗೆ ಪ್ರಶಂಸೆ ವ್ಯಕ್ತವಾಗುತ್ತಲೇ ಇದೆ. ಸ್ಯಾಂಡಲ್ವುಡ್ನಲ್ಲಿ ಹೊಸ ಅಲೆ ಸೃಷ್ಟಿಸಿದ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ಕಾಂತಾರಕ್ಕೆ ವ್ಯಾಪಕ ಮೆಚ್ಚುಗೆ ಹರಿದುಬಂತು. ಇತ್ತೀಚೆಗೆ ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಅವರು ಕಾಂತಾರ ನಟ ರಿಷಬ್ ಶೆಟ್ಟಿ ಕುರಿತು ಮಾತನಾಡಿದ್ದಾರೆ. ಡಿಸೆಂಬರ್ನಲ್ಲಿ ರಿಷಬ್ ಶೆಟ್ಟಿ ಅವರನ್ನು ಭೇಟಿಯಾದ ಸಮಯದ ಕುರಿತು ನವಾಜುದ್ದೀನ್ ಪ್ರತಿಕ್ರಿಯಿಸಿದ್ದಾರೆ. ನಟ ಅವರ ಭೇಟಿಯ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿದ್ದಾರೆ.
ಇತ್ತೀಚೆಗೆ ಪಿಂಕ್ವಿಲ್ಲಾ ಜೊತೆ ಮಾತನಾಡಿದ ನಟ ಈ ಬಗ್ಗೆ ಇನ್ನಷ್ಟು ವಿವರಗಳನ್ನು ಶೇರ್ ಮಾಡಿದ್ದಾರೆ. ರಿಷಬ್ ಹಾಗು ಅವರ ಸ್ನೇಹಿತರು ಥಿಯೇಟರ್ಗೆ ಬೇಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ನಮ್ಮ ಗುರುಗಳು ಸೇಮ್ ಎನ್ನುವುದು ವಿಶೇಷವಾದ ಸಂಗತಿ ಎಂದಿದ್ದಾರೆ ನವಾಜುದ್ದೀನ್ ಸಿದ್ದಿಕಿ. ನಿಮ್ಮೊಂದಿಗೆ ನಮ್ಮ ಮನೆಯಲ್ಲಿ ಸ್ವಲ್ಪ ಕ್ವಾಲಿಟಿ ಸಮಯ ಕಳೆಯಲು ಖುಷಿಯಾಗಿದೆ. ವಿಶೇಷ ಏನೆಂದರೆ ನನ್ನಲ್ಲೂ ರಿಷಬ್ ಶೆಟ್ಟಿ ಅವರಲ್ಲೂ ಬಹಳಷ್ಟು ವಿಚಾರಗಳು ಒಂದೇ ರೀತಿ ಇದೆ. ಇದರ ಬಗ್ಗೆ ನಾವು ಮಾತನಾಡುತ್ತಲೇ ಇರಬಹುದು ಎಂದಿದ್ದಾರೆ.

ಅವರು ಈಗಲೂ ಥಿಯೇಟರ್ ಜೊತೆ ಸಂಬಂಧ ಉಳಿಸಿಕೊಂಡಿದ್ದು ಅವರಿನ್ನೂ ಅವರು ನಡೆದುಬಂದ ಹಾದಿಗೆ ಆತ್ಮೀಯವಾಗಿದ್ದಾರೆ. ಅವರ ಸಂಸ್ಕೃತಿಗೆ ಹೆಚ್ಚು ಕನೆಕ್ಟ್ ಆಗಿದ್ದಾರೆ. ಅದರ ಕುರಿತು ಸಿನಿಮಾ ಕೂಡಾ ಮಾಡಿದ್ದಾರೆ. ನಮ್ಮ ಗುರುಗಳು ಒಂದೇ ಆಗಿರುವುದರಿಂದ ನಮ್ಮ ಸಂಬಂಧ ವಿಶೇಷವಾಗಿದೆ. ಈಗ ನಾವು ಸ್ನೇಹಿತರು ಎಂದಿದ್ದಾರೆ. ಅವರು ತಮ್ಮ ಭೇಟಿಯಲ್ಲಿ ಒಟ್ಟಿಗೆ ಕೆಲಸ ಮಾಡುವ ಬಗ್ಗೆಯೂ ಮಾತನಾಡಿದ್ದಾರೆ. ಕಾಂತಾರ 2ಗೆ ನವಾಜುದ್ದೀನ್ ಸಿದ್ದಿಕಿ ರಿಷಬ್ ಶೆಟ್ಟಿ ಜೊತೆ ಕೆಲಸ ಮಾಡುತ್ತಾರಾ? ನಟರ ಅಭಿಮಾನಿಗಳು ಈ ರೀತಿಯೂ ನಿರೀಕ್ಷಿಸುತ್ತಿದ್ದಾರೆ.

ನಾನ್ಯಾಕೆ ಅವರೊಂದಿಗೆ ಕೆಲಸ ಮಾಡಲು ಬಯಸಬಾರದು? ಅವರು ಅದ್ಭುತ ನಟ, ನಿರ್ದೇಶಕ, ರಾಜ್ ಶೆಟ್ಟಿ ಅವರನ್ನು ಒಳಗೊಂಡಂತೆ ಇಡೀ ತಂಡವೇ ತುಂಬಾ ಟ್ಯಾಲೆಂಟೆಡ್ ಆಗಿದೆ ಎಂದಿದ್ದಾರೆ ಬಾಲಿವುಡ್ ನಟ.
nawazuddin siddiqui says he and rishab shetty are friends opens up on chances of collaboration.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm