ಬ್ರೇಕಿಂಗ್ ನ್ಯೂಸ್
28-10-20 05:13 pm Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್.28 : ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಎಸ್ ನಾರಾಯಣ್ ರವರ ಎರಡನೇ ಪುತ್ರ ಪವನ್ ನಾರಾಯಣ್ ಕಳೆದ ವರ್ಷದ ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದು ಈ ವರ್ಷ ನಿರ್ದೇಶನದ ಕ್ಯಾಪ್ ಧರಿಸಿದ್ದಾರೆ.
'ಚಿರಾ ಮುತ್ತು ಚಿಸೌ ರತ್ನ' ಎನ್ನುವ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಪವನ್ ತಮ್ಮ ಸಿನಿಮಾ ತೆರೆಕಾಣುವ ಮೊದಲೇ ಹೊಸ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಈ ಸಿನಿಮಾಕ್ಕೆ 'ನವಮಿ 9.9.1999' ಎಂದು ಹೆಸರು ಇಡಲಾಗಿದ್ದು, ಚಿತ್ರದ ಫಸ್ಟ್ ಲುಕ್ ಹಾಗೂ ಪೋಸ್ಟರ್ ಅನ್ನು ದಸರಾ ಹಬ್ಬದಂದು ರಿಲೀಸ್ ಮಾಡಲಾಗಿದೆ. ವಿಶೇಷವೆಂದರೆ, ನಿರ್ದೇಶಕರಾದ ಎಸ್. ನಾರಾಯಣ್, ಶಶಾಂಕ್, ರವಿ ಶ್ರೀವತ್ಸ, 'ಸಿಂಪಲ್' ಸುನಿ, ಪವನ್ ಒಡೆಯರ್, ಎ.ಪಿ. ಅರ್ಜುನ್, ಚಂದ್ರಶೇಖರ್ ಬಂಡಿಯಪ್ಪ, 'ಖದರ್' ಕುಮಾರ್, ಅಭಿರಾಮ್ ಹೀಗೆ 9 ಜನ ನಿರ್ದೇಶಕರಿಂದಲೇ ಲಾಂಚ್ ಮಾಡಿಸಲಾಗಿದೆ.

ಪ್ರಸೆಂಟ್ ಪ್ರಪಂಚ, ಜೀರೋ ಪರ್ಸೆಂಟ್ ಲವ್ ಹಾಗೂ ಕ್ರಿಟಿಕಲ್ ಕೀರ್ತನೆಗಳು ಚಿತ್ರಗಳಲ್ಲಿ ನಟಿಸಿದ್ದ ಯಶಸ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ನಾಯಕಿಯಾಗಿ ನಂದಿನಿ ಗೌಡ ಕಾಣಿಸಿಕೊಂಡಿದ್ದಾರೆ
ಸದ್ಯ ನವಮಿ 9.9.1991 ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು ಪುತ್ರನ ಸಿನಿಮಾದಲ್ಲಿ ಎಸ್ ನಾರಾಯಣ್ ಕೂಡ ಬಣ್ಣಹಚ್ಚಿದ್ದಾರೆ. ಇನ್ನು ಉಳಿದಂತೆ ಶಂಕರ್ ಅಶ್ವಥ್, ಓಂ ಪ್ರಕಾಶ್ ರಾವ್ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm