ಬ್ರೇಕಿಂಗ್ ನ್ಯೂಸ್
28-10-20 05:13 pm Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್.28 : ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಎಸ್ ನಾರಾಯಣ್ ರವರ ಎರಡನೇ ಪುತ್ರ ಪವನ್ ನಾರಾಯಣ್ ಕಳೆದ ವರ್ಷದ ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದು ಈ ವರ್ಷ ನಿರ್ದೇಶನದ ಕ್ಯಾಪ್ ಧರಿಸಿದ್ದಾರೆ.
'ಚಿರಾ ಮುತ್ತು ಚಿಸೌ ರತ್ನ' ಎನ್ನುವ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಪವನ್ ತಮ್ಮ ಸಿನಿಮಾ ತೆರೆಕಾಣುವ ಮೊದಲೇ ಹೊಸ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಈ ಸಿನಿಮಾಕ್ಕೆ 'ನವಮಿ 9.9.1999' ಎಂದು ಹೆಸರು ಇಡಲಾಗಿದ್ದು, ಚಿತ್ರದ ಫಸ್ಟ್ ಲುಕ್ ಹಾಗೂ ಪೋಸ್ಟರ್ ಅನ್ನು ದಸರಾ ಹಬ್ಬದಂದು ರಿಲೀಸ್ ಮಾಡಲಾಗಿದೆ. ವಿಶೇಷವೆಂದರೆ, ನಿರ್ದೇಶಕರಾದ ಎಸ್. ನಾರಾಯಣ್, ಶಶಾಂಕ್, ರವಿ ಶ್ರೀವತ್ಸ, 'ಸಿಂಪಲ್' ಸುನಿ, ಪವನ್ ಒಡೆಯರ್, ಎ.ಪಿ. ಅರ್ಜುನ್, ಚಂದ್ರಶೇಖರ್ ಬಂಡಿಯಪ್ಪ, 'ಖದರ್' ಕುಮಾರ್, ಅಭಿರಾಮ್ ಹೀಗೆ 9 ಜನ ನಿರ್ದೇಶಕರಿಂದಲೇ ಲಾಂಚ್ ಮಾಡಿಸಲಾಗಿದೆ.

ಪ್ರಸೆಂಟ್ ಪ್ರಪಂಚ, ಜೀರೋ ಪರ್ಸೆಂಟ್ ಲವ್ ಹಾಗೂ ಕ್ರಿಟಿಕಲ್ ಕೀರ್ತನೆಗಳು ಚಿತ್ರಗಳಲ್ಲಿ ನಟಿಸಿದ್ದ ಯಶಸ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ನಾಯಕಿಯಾಗಿ ನಂದಿನಿ ಗೌಡ ಕಾಣಿಸಿಕೊಂಡಿದ್ದಾರೆ
ಸದ್ಯ ನವಮಿ 9.9.1991 ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು ಪುತ್ರನ ಸಿನಿಮಾದಲ್ಲಿ ಎಸ್ ನಾರಾಯಣ್ ಕೂಡ ಬಣ್ಣಹಚ್ಚಿದ್ದಾರೆ. ಇನ್ನು ಉಳಿದಂತೆ ಶಂಕರ್ ಅಶ್ವಥ್, ಓಂ ಪ್ರಕಾಶ್ ರಾವ್ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm