ಬ್ರೇಕಿಂಗ್ ನ್ಯೂಸ್
28-10-20 07:47 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .28 : ಕೋಚಡೈಯಾನ್ ಸಿನಿಮಾ ರೈಟ್ಸ್ ಹಣಕಾಸಿನ ವಿವಾದಕ್ಕೆ ಸಂಬಂಧಪಟ್ಟಂತೆ ನಟ ರಜನಿಕಾಂತ್ ಪತ್ನಿ ವಿರುದ್ದ ನ್ಯಾಯಾಂಗ ನಿಂದನೆಯ ಅರ್ಜಿ ಸಲ್ಲಿಸಲಾಗಿದೆ.
ಈ ಹಿಂದೆ ಕೆಳ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಿನಿಮಾ ನಿರ್ಮಾಪಕರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದು ಆದರೆ ಯಾರೊಬ್ಬರೂ ವಿಚಾರಣೆಗೆ ಹಾಜರಾಗಿರಲಿಲ್ಲ.ಹೀಗಾಗಿ ಆಯಡ್ ಬ್ಯೂರೊ ಜಾಹಿರಾತು ಕಂಪನಿಯಿಂದ ಕೋಚಡೈಯಾನ್ ಸಿನಿಮಾ ನಿರ್ಮಾಪಕರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿದೆ.
ಕೋಚಡೈಯಾನ್ ಸಿನಿಮಾ ಬಿಡುಗಡೆಯಾದ ಬಳಿಕ 6.25 ಕೋಟಿ ರೂಪಾಯಿ ಹಣ ನೀಡದೆ ವಂಚನೆ ಎಸಗಿದ್ದಾರೆಂದು ಕೊಚ್ಚಾಡಿಯನ್ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ಗೆ ಹಣ ಹಾಕಿದ್ದ ಆಯಡ್ ಬ್ಯೂರೊ ಜಾಹಿರಾತು ಕಂಪನಿ ಲಿಮೆಟೆಡ್ ಆರೋಪ ಮಾಡಿತ್ತು. ಈ ಸಂಬಂಧ 2014ರಲ್ಲಿ ಲತಾ ರಜಿನಿಕಾಂತ್ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಎಫ್ಐಆರ್ ರದ್ದು ಮಾಡುವಂತೆ ಲತಾ ರಜಿನಿಕಾಂತ್ ಹೈಕೋರ್ಟ್ಗೆ ಅರ್ಜಿ ಹಾಕಿದ್ದರು.
ವಂಚನೆ ಪ್ರಕರಣ ಸಂಬಂಧ ಲತಾ ಅವರಿಗೆ ವಿಚಾರಣೆ ಎದುರಿಸುವಂತೆ ಸುಪ್ರೀಂ ಆದೇಶ ನೀಡಿತ್ತು. ಇದೇ ವಿಚಾರವಾಗಿ ಈಗ ಆಡ್ ಬ್ಯೂರೊ ಕಂಪನಿ ಲತಾ ರಜನಿಕಾಂತ್ ವಿರುದ್ಧ ಸಮನ್ಸ್ ಜಾರಿಮಾಡುವಂತೆ ಕೋರಿ ವಕೀಲ ಬಾಲನ್ ರವರಿಂದ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm