ಬ್ರೇಕಿಂಗ್ ನ್ಯೂಸ್
28-10-20 07:47 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .28 : ಕೋಚಡೈಯಾನ್ ಸಿನಿಮಾ ರೈಟ್ಸ್ ಹಣಕಾಸಿನ ವಿವಾದಕ್ಕೆ ಸಂಬಂಧಪಟ್ಟಂತೆ ನಟ ರಜನಿಕಾಂತ್ ಪತ್ನಿ ವಿರುದ್ದ ನ್ಯಾಯಾಂಗ ನಿಂದನೆಯ ಅರ್ಜಿ ಸಲ್ಲಿಸಲಾಗಿದೆ.
ಈ ಹಿಂದೆ ಕೆಳ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಿನಿಮಾ ನಿರ್ಮಾಪಕರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದು ಆದರೆ ಯಾರೊಬ್ಬರೂ ವಿಚಾರಣೆಗೆ ಹಾಜರಾಗಿರಲಿಲ್ಲ.ಹೀಗಾಗಿ ಆಯಡ್ ಬ್ಯೂರೊ ಜಾಹಿರಾತು ಕಂಪನಿಯಿಂದ ಕೋಚಡೈಯಾನ್ ಸಿನಿಮಾ ನಿರ್ಮಾಪಕರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿದೆ.
ಕೋಚಡೈಯಾನ್ ಸಿನಿಮಾ ಬಿಡುಗಡೆಯಾದ ಬಳಿಕ 6.25 ಕೋಟಿ ರೂಪಾಯಿ ಹಣ ನೀಡದೆ ವಂಚನೆ ಎಸಗಿದ್ದಾರೆಂದು ಕೊಚ್ಚಾಡಿಯನ್ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ಗೆ ಹಣ ಹಾಕಿದ್ದ ಆಯಡ್ ಬ್ಯೂರೊ ಜಾಹಿರಾತು ಕಂಪನಿ ಲಿಮೆಟೆಡ್ ಆರೋಪ ಮಾಡಿತ್ತು. ಈ ಸಂಬಂಧ 2014ರಲ್ಲಿ ಲತಾ ರಜಿನಿಕಾಂತ್ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಎಫ್ಐಆರ್ ರದ್ದು ಮಾಡುವಂತೆ ಲತಾ ರಜಿನಿಕಾಂತ್ ಹೈಕೋರ್ಟ್ಗೆ ಅರ್ಜಿ ಹಾಕಿದ್ದರು.
ವಂಚನೆ ಪ್ರಕರಣ ಸಂಬಂಧ ಲತಾ ಅವರಿಗೆ ವಿಚಾರಣೆ ಎದುರಿಸುವಂತೆ ಸುಪ್ರೀಂ ಆದೇಶ ನೀಡಿತ್ತು. ಇದೇ ವಿಚಾರವಾಗಿ ಈಗ ಆಡ್ ಬ್ಯೂರೊ ಕಂಪನಿ ಲತಾ ರಜನಿಕಾಂತ್ ವಿರುದ್ಧ ಸಮನ್ಸ್ ಜಾರಿಮಾಡುವಂತೆ ಕೋರಿ ವಕೀಲ ಬಾಲನ್ ರವರಿಂದ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm