ಬ್ರೇಕಿಂಗ್ ನ್ಯೂಸ್
28-10-20 07:47 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ .28 : ಕೋಚಡೈಯಾನ್ ಸಿನಿಮಾ ರೈಟ್ಸ್ ಹಣಕಾಸಿನ ವಿವಾದಕ್ಕೆ ಸಂಬಂಧಪಟ್ಟಂತೆ ನಟ ರಜನಿಕಾಂತ್ ಪತ್ನಿ ವಿರುದ್ದ ನ್ಯಾಯಾಂಗ ನಿಂದನೆಯ ಅರ್ಜಿ ಸಲ್ಲಿಸಲಾಗಿದೆ.
ಈ ಹಿಂದೆ ಕೆಳ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಿನಿಮಾ ನಿರ್ಮಾಪಕರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದು ಆದರೆ ಯಾರೊಬ್ಬರೂ ವಿಚಾರಣೆಗೆ ಹಾಜರಾಗಿರಲಿಲ್ಲ.ಹೀಗಾಗಿ ಆಯಡ್ ಬ್ಯೂರೊ ಜಾಹಿರಾತು ಕಂಪನಿಯಿಂದ ಕೋಚಡೈಯಾನ್ ಸಿನಿಮಾ ನಿರ್ಮಾಪಕರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿದೆ.
ಕೋಚಡೈಯಾನ್ ಸಿನಿಮಾ ಬಿಡುಗಡೆಯಾದ ಬಳಿಕ 6.25 ಕೋಟಿ ರೂಪಾಯಿ ಹಣ ನೀಡದೆ ವಂಚನೆ ಎಸಗಿದ್ದಾರೆಂದು ಕೊಚ್ಚಾಡಿಯನ್ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ಗೆ ಹಣ ಹಾಕಿದ್ದ ಆಯಡ್ ಬ್ಯೂರೊ ಜಾಹಿರಾತು ಕಂಪನಿ ಲಿಮೆಟೆಡ್ ಆರೋಪ ಮಾಡಿತ್ತು. ಈ ಸಂಬಂಧ 2014ರಲ್ಲಿ ಲತಾ ರಜಿನಿಕಾಂತ್ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಎಫ್ಐಆರ್ ರದ್ದು ಮಾಡುವಂತೆ ಲತಾ ರಜಿನಿಕಾಂತ್ ಹೈಕೋರ್ಟ್ಗೆ ಅರ್ಜಿ ಹಾಕಿದ್ದರು.
ವಂಚನೆ ಪ್ರಕರಣ ಸಂಬಂಧ ಲತಾ ಅವರಿಗೆ ವಿಚಾರಣೆ ಎದುರಿಸುವಂತೆ ಸುಪ್ರೀಂ ಆದೇಶ ನೀಡಿತ್ತು. ಇದೇ ವಿಚಾರವಾಗಿ ಈಗ ಆಡ್ ಬ್ಯೂರೊ ಕಂಪನಿ ಲತಾ ರಜನಿಕಾಂತ್ ವಿರುದ್ಧ ಸಮನ್ಸ್ ಜಾರಿಮಾಡುವಂತೆ ಕೋರಿ ವಕೀಲ ಬಾಲನ್ ರವರಿಂದ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm