ಬ್ರೇಕಿಂಗ್ ನ್ಯೂಸ್
15-05-23 01:10 pm Source: news18 ಸಿನಿಮಾ
ಮೇ 13, 2023 ನಟಿ ಪರಿಣಿತಿ ಚೋಪ್ರಾ ಮತ್ತು ರಾಜ್ಯಸಭಾ ಸಂಸದ ರಾಘವ್ ಚಡ್ಡಾ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ದೆಹಲಿಯ ಕಪುರ್ತಲಾ ಹೌಸ್ನಲ್ಲಿ ಖಾಸಗಿ ಸಮಾರಂಭದಲ್ಲಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡರು. ಇದರಲ್ಲಿ ಅವರ ಕುಟುಂಬ ಸದಸ್ಯರು ಮತ್ತು ರಾಜಕೀಯ ಜಗತ್ತಿಗೆ ಸಂಬಂಧಿಸಿದ ಕೆಲವು ಜನರು ಭಾಗವಹಿಸಿದ್ದರು. ರಾಘವ್ ಚಡ್ಡಾ ಆಮ್ ಆದ್ಮಿ ಪಕ್ಷದ ಯುವ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.
ಪರಿಣಿತಿ ಚೋಪ್ರಾ ಪ್ರಸಿದ್ಧ ಬಾಲಿವುಡ್ ನಟಿಯಾಗಿ ಹೆಸರು ಮಾಡಿದ್ದಾರೆ. ಇವರಿಬ್ಬರ ಆಸ್ತಿ ಎಷ್ಟು ಕೋಟಿ ಅಂತ ಗೊತ್ತಿದ್ಯಾ? ಪರಿಣಿತಿ ಚೋಪ್ರಾ ರಾಘವ್ ಅವರಿಗಿಂತ ಶ್ರೀಮಂತೆಯಂತೆ. ಮಾಧ್ಯಮ ವರದಿಗಳ ಪ್ರಕಾರ, ಪರಿಣಿತಿ ಚೋಪ್ರಾ ಅವರ ನಿವ್ವಳ ಮೌಲ್ಯ ರೂ 60 ಕೋಟಿಯಂತೆ. ಇನ್ನೂ ಪರಿಣಿತಿ ಚೋಪ್ರಾ ಬಾಲಿವುಡ್ನಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ನಟಿಯರಲ್ಲಿ ಒಬ್ಬರು.


ಮುಖ್ಯವಾಗಿ ತನ್ನ ಚಲನಚಿತ್ರಗಳು ಮತ್ತು ಜಾಹೀರಾತು ಚಿತ್ರಗಳ ಮೂಲಕ ಪರಿಣಿತಿ ಇಷ್ಟು ಹಣ ಸಂಪಾದಿಸಿದ್ದಾರೆ. MyNeta.info ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ರಾಘವ್ ಚಡ್ಡಾ ಅವರು ಸಾಲ ಮುಕ್ತ ಮತ್ತು 37 ಲಕ್ಷ ರೂಪಾಯಿ ಮೌಲ್ಯದ ಮನೆಯನ್ನು ಹೊಂದಿದ್ದಾರೆ. ರಾಘವ್ ಚಡ್ಡಾ ಅವರ ಅಫಿಡವಿಟ್ನಲ್ಲಿ ಅವರ ಒಟ್ಟು ಚರ ಆಸ್ತಿಯ ಮೌಲ್ಯ 36,99,471 ರೂಪಾಯಿ.


ಅವರ ಬಳಿ ಮಾರುತಿ ಸ್ವಿಫ್ಟ್ ಡಿಜೈರ್ ಮತ್ತು 90 ಗ್ರಾಂ ಚಿನ್ನಾಭರಣವಿದ್ದು, ಇದರ ಬೆಲೆ ಸುಮಾರು 4,95,000 ರೂಪಾಯಿ. ಬಾಂಡ್ಗಳು ಮತ್ತು ಷೇರುಗಳಲ್ಲಿ 6 ಲಕ್ಷ ರೂಪಾಯಿ ಹೂಡಿಕೆ ಮಾಡಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಪರಿಣಿತಿ ಅವರ ಸೋದರ ಸಂಬಂಧಿ, ಚಲನಚಿತ್ರ ತಾರೆಯರು ಸೇರಿದಂತೆ ಕುಟುಂಬ ಮತ್ತು ಆಪ್ತರು ಸೇರಿದಂತೆ 150 ಅತಿಥಿಗಳು ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗವಹಿಸಿದ್ದರು.
parineeti chopra raghav chadha net worth property.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm