ಬ್ರೇಕಿಂಗ್ ನ್ಯೂಸ್
29-10-20 09:53 am Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್.29 : ಯು ಟರ್ನ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ಟ ಶ್ರದ್ಧಾ ಈಗ ದಕ್ಷಿಣ ಭಾರತದ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದಾರೆ. ಶ್ರದ್ಧಾ ಶ್ರೀನಾಥ್ ಕನ್ನಡ ಮಾತ್ರವಲ್ಲದೆ ತಮಿಳು ಮತ್ತು ತೆಲುಗು ಸಿನಿಮಾರಂಗದಲ್ಲೂ ಬ್ಯುಸಿಯಾಗಿದ್ದಾರೆ.
ಈ ಹಿಂದೆ 'ಕೊಹಿನೂರ್' ಎಂಬ ಮಲಯಾಳಂ ಚಿತ್ರದಲ್ಲಿ ಅಭಿನಯಿಸಿದ್ದ ಶ್ರದ್ಧಾ ಶ್ರೀನಾಥ್ ಇದೀಗ ಬಿ.ಉನ್ನಿಕೃಷ್ಣನ್ ನಿರ್ದೇಶನದ ಮತ್ತೊಂದು ಮಲಯಾಳಂ ಚಿತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.ವಿಶೇಷ ಅಂದ್ರೆ ಶ್ರದ್ಧಾ ಮಲಯಾಳಂನ ಖ್ಯಾತ ನಟ ಮೋಹನ್ ಲಾಲ್ ಜೊತೆ ತೆರೆಹಂಚಿಕೊಳ್ಳುತ್ತಿದ್ದಾರೆ. ಸಿನಿಮಾದಲ್ಲಿ ಐಎಎಸ್ ಅಧಿಕಾರಿಯಾಗಿ ಶ್ರದ್ಧಾ ಶ್ರೀನಾಥ್ ಕಾಣಿಸಿಕೊಳ್ಳಲಿದ್ದಾರೆ. ಮೋಹನ್ ಲಾಲ್ ಪಾತ್ರದ ಬಗ್ಗೆ ನಿರ್ದೇಶಕರು ಗುಟ್ಟು ಬಿಟ್ಟುಕೊಟ್ಟಿಲ್ಲ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm