ಬ್ರೇಕಿಂಗ್ ನ್ಯೂಸ್
29-10-20 09:53 am Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್.29 : ಯು ಟರ್ನ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ಟ ಶ್ರದ್ಧಾ ಈಗ ದಕ್ಷಿಣ ಭಾರತದ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದಾರೆ. ಶ್ರದ್ಧಾ ಶ್ರೀನಾಥ್ ಕನ್ನಡ ಮಾತ್ರವಲ್ಲದೆ ತಮಿಳು ಮತ್ತು ತೆಲುಗು ಸಿನಿಮಾರಂಗದಲ್ಲೂ ಬ್ಯುಸಿಯಾಗಿದ್ದಾರೆ.
ಈ ಹಿಂದೆ 'ಕೊಹಿನೂರ್' ಎಂಬ ಮಲಯಾಳಂ ಚಿತ್ರದಲ್ಲಿ ಅಭಿನಯಿಸಿದ್ದ ಶ್ರದ್ಧಾ ಶ್ರೀನಾಥ್ ಇದೀಗ ಬಿ.ಉನ್ನಿಕೃಷ್ಣನ್ ನಿರ್ದೇಶನದ ಮತ್ತೊಂದು ಮಲಯಾಳಂ ಚಿತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.ವಿಶೇಷ ಅಂದ್ರೆ ಶ್ರದ್ಧಾ ಮಲಯಾಳಂನ ಖ್ಯಾತ ನಟ ಮೋಹನ್ ಲಾಲ್ ಜೊತೆ ತೆರೆಹಂಚಿಕೊಳ್ಳುತ್ತಿದ್ದಾರೆ. ಸಿನಿಮಾದಲ್ಲಿ ಐಎಎಸ್ ಅಧಿಕಾರಿಯಾಗಿ ಶ್ರದ್ಧಾ ಶ್ರೀನಾಥ್ ಕಾಣಿಸಿಕೊಳ್ಳಲಿದ್ದಾರೆ. ಮೋಹನ್ ಲಾಲ್ ಪಾತ್ರದ ಬಗ್ಗೆ ನಿರ್ದೇಶಕರು ಗುಟ್ಟು ಬಿಟ್ಟುಕೊಟ್ಟಿಲ್ಲ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm