ಬ್ರೇಕಿಂಗ್ ನ್ಯೂಸ್
            
                        29-10-20 09:53 am Headline Karnataka News Network ಸಿನಿಮಾ
            ಬೆಂಗಳೂರು,ಅಕ್ಟೋಬರ್.29 : ಯು ಟರ್ನ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ಟ ಶ್ರದ್ಧಾ ಈಗ ದಕ್ಷಿಣ ಭಾರತದ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದಾರೆ. ಶ್ರದ್ಧಾ ಶ್ರೀನಾಥ್ ಕನ್ನಡ ಮಾತ್ರವಲ್ಲದೆ ತಮಿಳು ಮತ್ತು ತೆಲುಗು ಸಿನಿಮಾರಂಗದಲ್ಲೂ ಬ್ಯುಸಿಯಾಗಿದ್ದಾರೆ.
ಈ ಹಿಂದೆ 'ಕೊಹಿನೂರ್' ಎಂಬ ಮಲಯಾಳಂ ಚಿತ್ರದಲ್ಲಿ ಅಭಿನಯಿಸಿದ್ದ ಶ್ರದ್ಧಾ ಶ್ರೀನಾಥ್ ಇದೀಗ ಬಿ.ಉನ್ನಿಕೃಷ್ಣನ್ ನಿರ್ದೇಶನದ ಮತ್ತೊಂದು ಮಲಯಾಳಂ ಚಿತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.ವಿಶೇಷ ಅಂದ್ರೆ ಶ್ರದ್ಧಾ ಮಲಯಾಳಂನ ಖ್ಯಾತ ನಟ ಮೋಹನ್ ಲಾಲ್ ಜೊತೆ ತೆರೆಹಂಚಿಕೊಳ್ಳುತ್ತಿದ್ದಾರೆ. ಸಿನಿಮಾದಲ್ಲಿ ಐಎಎಸ್ ಅಧಿಕಾರಿಯಾಗಿ ಶ್ರದ್ಧಾ ಶ್ರೀನಾಥ್ ಕಾಣಿಸಿಕೊಳ್ಳಲಿದ್ದಾರೆ. ಮೋಹನ್ ಲಾಲ್ ಪಾತ್ರದ ಬಗ್ಗೆ ನಿರ್ದೇಶಕರು ಗುಟ್ಟು ಬಿಟ್ಟುಕೊಟ್ಟಿಲ್ಲ.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm