ಬ್ರೇಕಿಂಗ್ ನ್ಯೂಸ್
29-10-20 11:34 am Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್ .29 : ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಮಹಾನಾಯಕ' ಧಾರಾವಾಹಿಯನ್ನು ನಿಲ್ಲಿಸುವಂತೆ ಕೆಲ ದಿನಗಳ ಹಿಂದೆ ಬೆದರಿಕೆ ಕರೆಗಳು ಬಂದಿದ್ದನ್ನು ವಾಹಿನಿ ಮುಖ್ಯಸ್ಥ ರಾಘವೇಂದ್ರ ಹುಣಸೂರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದರು ಹಾಗೂ ಇದಕ್ಕೆಲ್ಲ ಅಂಜದೆ ನಾವು ಧಾರಾವಾಹಿ ಪ್ರಸಾರ ಮಾಡಲಿದ್ದೇವೆ ಎಂದು ಕೂಡ ಹೇಳಿದ್ದರು.
ಕಳೆದ ವಾರ ನಡೆದ ಜ಼ೀ ಕುಟುಂಬ ಆವಾರ್ಡ್ಸ ಕಾರ್ಯಕ್ರಮದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ರಾಘವೇಂದ್ರ ಹುಣಸೂರ್ ರವರು, ಯಾವುದೇ ಕಾರಣಕ್ಕೂ ಧಾರಾವಾಹಿ ಪ್ರಸಾರ ನಿಲ್ಲಿಸಬೇಡಿ ಎಂದು ಕರೆ ಮಾಡಿ ಧೈರ್ಯ ತುಂಬಿದ್ದು ರಾಕಿಂಗ್ ಸ್ಟಾರ್ ಯಶ್ ಎಂದು ಹೇಳಿದ್ದಾರೆ.

ನಟ ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ಇಡೀ ಸಮಾಜನೆ ಅಂಬೇಡ್ಕರ್ ಅವರನ್ನು ತುಳಿಯೋಕೆ ಪ್ರಯತ್ನ ಪಟ್ಟರೂ ಕೂಡ ಅದನ್ನೆಲ್ಲ ಮೀರಿ ಎದ್ದು ನಿಂತ ಮಹಾನ್ ವ್ಯಕ್ತಿ. ಮಹಾನಾಯಕನ ಬಗ್ಗೆ ಧಾರಾವಾಹಿ ಮಾಡಿ ಸಣ್ಣ ಪುಟ್ಟ ತೊಂದರೆ ಬಂದಾಗ ಹೆದರಿದರೆ ಆ ವ್ಯಕ್ತಿಯ ಬದುಕಿಗೆ ಅರ್ಥವಿರಲ್ಲಾ. ಈ ಸಮಯದಲ್ಲಿ ಯಾರು ತಮ್ಮ ಮೇಲೆ ಅನುಮಾನ ಪಡುತ್ತಿರುತ್ತಾರೆ ಅವರ ಎದುರಿಗೆ ಗೆದ್ದು ಚಪ್ಪಾಳೆ ಗಿಟ್ಟಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದೆ ಸಮಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನಕಥೆ ಹೊಂದಿರುವ 'ಮಹಾನಾಯಕ' ಧಾರಾವಾಹಿಯ ಮತ್ತೊಂದು ಹೊಸ ಹಾಡನ್ನು ಯಶ್ ಬಿಡುಗಡೆ ಮಾಡಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm