ಬ್ರೇಕಿಂಗ್ ನ್ಯೂಸ್
29-10-20 11:34 am Headline Karnataka News Network ಸಿನಿಮಾ
ಬೆಂಗಳೂರು,ಅಕ್ಟೋಬರ್ .29 : ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಮಹಾನಾಯಕ' ಧಾರಾವಾಹಿಯನ್ನು ನಿಲ್ಲಿಸುವಂತೆ ಕೆಲ ದಿನಗಳ ಹಿಂದೆ ಬೆದರಿಕೆ ಕರೆಗಳು ಬಂದಿದ್ದನ್ನು ವಾಹಿನಿ ಮುಖ್ಯಸ್ಥ ರಾಘವೇಂದ್ರ ಹುಣಸೂರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದರು ಹಾಗೂ ಇದಕ್ಕೆಲ್ಲ ಅಂಜದೆ ನಾವು ಧಾರಾವಾಹಿ ಪ್ರಸಾರ ಮಾಡಲಿದ್ದೇವೆ ಎಂದು ಕೂಡ ಹೇಳಿದ್ದರು.
ಕಳೆದ ವಾರ ನಡೆದ ಜ಼ೀ ಕುಟುಂಬ ಆವಾರ್ಡ್ಸ ಕಾರ್ಯಕ್ರಮದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ರಾಘವೇಂದ್ರ ಹುಣಸೂರ್ ರವರು, ಯಾವುದೇ ಕಾರಣಕ್ಕೂ ಧಾರಾವಾಹಿ ಪ್ರಸಾರ ನಿಲ್ಲಿಸಬೇಡಿ ಎಂದು ಕರೆ ಮಾಡಿ ಧೈರ್ಯ ತುಂಬಿದ್ದು ರಾಕಿಂಗ್ ಸ್ಟಾರ್ ಯಶ್ ಎಂದು ಹೇಳಿದ್ದಾರೆ.

ನಟ ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ಇಡೀ ಸಮಾಜನೆ ಅಂಬೇಡ್ಕರ್ ಅವರನ್ನು ತುಳಿಯೋಕೆ ಪ್ರಯತ್ನ ಪಟ್ಟರೂ ಕೂಡ ಅದನ್ನೆಲ್ಲ ಮೀರಿ ಎದ್ದು ನಿಂತ ಮಹಾನ್ ವ್ಯಕ್ತಿ. ಮಹಾನಾಯಕನ ಬಗ್ಗೆ ಧಾರಾವಾಹಿ ಮಾಡಿ ಸಣ್ಣ ಪುಟ್ಟ ತೊಂದರೆ ಬಂದಾಗ ಹೆದರಿದರೆ ಆ ವ್ಯಕ್ತಿಯ ಬದುಕಿಗೆ ಅರ್ಥವಿರಲ್ಲಾ. ಈ ಸಮಯದಲ್ಲಿ ಯಾರು ತಮ್ಮ ಮೇಲೆ ಅನುಮಾನ ಪಡುತ್ತಿರುತ್ತಾರೆ ಅವರ ಎದುರಿಗೆ ಗೆದ್ದು ಚಪ್ಪಾಳೆ ಗಿಟ್ಟಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದೆ ಸಮಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನಕಥೆ ಹೊಂದಿರುವ 'ಮಹಾನಾಯಕ' ಧಾರಾವಾಹಿಯ ಮತ್ತೊಂದು ಹೊಸ ಹಾಡನ್ನು ಯಶ್ ಬಿಡುಗಡೆ ಮಾಡಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm