ಬ್ರೇಕಿಂಗ್ ನ್ಯೂಸ್
23-05-23 12:59 pm Source: news18 ಸಿನಿಮಾ
ಜೂನಿಯರ್ ಎನ್ಟಿಆರ್ ಅವರ ಒಂಭತ್ತು ಜನ ಅಭಿಮಾನಿಗಳನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ನಡೆದಿದೆ. ಜೂನಿಯರ್ ಎನ್ಟಿಆರ್ ಅವರ ಬರ್ತ್ಡೇ ಸಂದರ್ಭವೇ ಅವರ ಅಭಿಮಾನಿಗಳನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಆಡುಗಳನ್ನು ಬಲಿಕೊಟ್ಟು ನಟನ ಬ್ಯಾನರ್ಗೆ ರಕ್ತಾಭಿಷೇಕ ಮಾಡಿದ ಹಿನ್ನೆಲೆಯಲ್ಲಿ ನಟನ ಅಭಿಮಾನಿಗಳನ್ನು ಬಂಧಿಸಲಾಗಿದೆ. ಪ್ರಾಣಿಗಳ ಬಲಿ ನಿಷೇಧಿಸಲಾಗಿದ್ದು ಆ ಕೃತ್ಯದಲ್ಲಿ ಪಾಲ್ಗೊಂಡಿದ್ದಕ್ಕೆ ಅಭಿಮಾನಿಗಳು ಅರೆಸ್ಟ್ ಆಗಿದ್ದಾರೆ.
ವಿಜಯವಾಡದಲ್ಲಿ ಘಟನೆ ನಡೆದಿದೆ. ನಟನ ಅಭಿಮಾನಿಗಳು ನಟನ ಬರ್ತ್ಡೇ ಆಚರಣೆ ಭಾಗವಾಗಿ ಥಿಯೇಟರ್ ಮುಂದೆ ಅವರ ಫ್ಲೆಕ್ಸಿ ಬ್ಯಾನರ್ಗೆ ಆಡುಗಳನ್ನು ಬಲಿ ಕೊಟ್ಟು ರಕ್ತ ಚಿಮ್ಮುವಂತೆ ಮಾಡಿದ್ದಾರೆ. ಅಭಿಮಾನಿಗಳು ಎರಡು ಆಡುಗಳನ್ನು ಸಾಯಿಸಿ ರಕ್ತಾಭಿಷೇಕ ಮಾಡಿದ್ದಾಗಿ ಆರೋಪಿಸಲಾಗಿದೆ. ನಟನ ಬರ್ತ್ಡೇ ಪ್ರಯುಕ್ತ ಅವರ ಹಳೆಯ ಸಿನಿಮಾ ಸಿಂಹಾದ್ರಿ ರಿ ರಿಲೀಸ್ ಆಗಿದೆ. ಈ ಸಂದರ್ಭ ಥಿಯೇಟರ್ ಮುಂದೆ ಈ ಘಟನೆ ನಡೆದಿದೆ.

ಪಿ. ಶಿವ ನಾಗ ರಾಜು, ಕೆ ಸಾಯಿ, ಜಿ ಸಾಯಿ, ಡಿ ನಾಗ ಭೂಷಣಂ, ವಿ ಸಾಯಿ, ಪಿ ನಾಗೇಶ್ವರ ರಾವ್, ವೈ. ಧರಣಿ, ಪಿ. ಶಿವ ಹಾಗೂ ಬಿ. ಅನಿಲ್ ಕುಮಾರ್ ಎಂಬವರನ್ನು ಈ ಘಟನೆಗೆ ಸಂಬಂಧಿಸಿ ಅರೆಸ್ಟ್ ಮಾಡಲಾಗಿದೆ. ಶಿವ ನಾಗ ರಾಜು ಹಾಗೂ ಅವರ ಸ್ನೇಹಿತರು ಸಿರಿ ಕೃಷ್ಣ ಹಾಗೂ ಸಿರಿ ವೆಂಕಟ ಥಿಯೇಟರ್ನಲ್ಲಿ ಮೇ 20ರಂದು ನಟನ ಬರ್ತ್ಡೇ ಆಚರಿಸಿದ್ದಾರೆ. ಈ ಸಂದರ್ಭದಲ್ಲಿಯೇ ಆಡನ್ನು ಬಲಿಕೊಟ್ಟ ಘಟನೆಯೂ ನಡೆದಿದೆ.

ನಟನ ಬರ್ತ್ಡೇ ಸಂದರ್ಭ ಇನ್ನೊಂದು ಘಟನೆಯಲ್ಲಿ ನಟ ಅಭಿಮಾನಿಗಳು ಥಿಯೇಟರ್ ಒಳಗಡೆ ಪಟಾಕಿ ಸಿಡಿಸಿ ಚಿತ್ರಮಂದಿರದೊಳಗೆ ಬೆಂಕಿ ಅವಘಡ ಸಂಭವಿಸುವಂತೆ ಮಾಡಿದ್ದಾರೆ. ಥಿಯೇಟರ್ನಲ್ಲಿ ಸೀಟುಗಳಿಗೂ ಹಾನಿಯಾಗಿದೆ. ಎಲ್ಲಾ ಕಡೆಗಳಲ್ಲಿ ಸಿನಿಮಾ ರಿ-ರಿಲೀಸ್ ಸಂಭ್ರಮ ತುಂಬಿದ್ದ ಹಿನ್ನೆಲೆಯಲ್ಲಿ ವಿಜಯವಾಡದಲ್ಲಿ ಸಂಭ್ರಮಾಚರಣೆ ವೇಳೆ ಅವಘಡ ಸಂಭವಿಸಿದೆ. ಘಟನೆಯ ಫೊಟೋ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದವು. ನಂತರ ಶೋ ಕ್ಯಾನ್ಸಲ್ ಮಾಡಲಾಯಿತು.
nine fans of jr ntr arrested for sacrificing goats.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm