ಬ್ರೇಕಿಂಗ್ ನ್ಯೂಸ್
24-05-23 03:44 pm Source: news18 ಸಿನಿಮಾ
ನಟಿ ಕಂಗನಾ ರಣಾವತ್ ಕೇರಳ ಸ್ಟೋರಿ ಕುರಿತು ನಡೆಯುತ್ತಿರುವ ವಿವಾದದ ಬಗ್ಗೆ ಮಾತನಾಡಿದ್ದಾರೆ. ಸಿಬಿಎಫ್ಸಿ ತೆರವುಗೊಳಿಸಿದ ನಂತರ ಕೆಲವು ರಾಜ್ಯಗಳು ಚಿತ್ರದ ಮೇಲೆ ನಿಷೇಧ ಹೇರಿರುವುದು ಅಸಾಂವಿಧಾನಿಕ ಎಂದು ಕಂಗನಾ ಹೇಳಿದ್ದಾರೆ. ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್ಸಿ )ಯಿಂದ ಅನುಮತಿ ಪಡೆದ ಚಲನಚಿತ್ರವನ್ನು ನಿಷೇಧಿಸುವುದು ಸಂವಿಧಾನಕ್ಕೆ ಮಾಡಿದ ಅವಮಾನವಾಗಿದೆ. ಕೆಲವು ರಾಜ್ಯಗಳು ದಿ ಕೇರಳ ಸ್ಟೋರಿ" ಅನ್ನು ನಿಷೇಧಿಸುವುದು ಸರಿಯಲ್ಲ ಎಂದು ರನೌತ್ ಹೇಳಿದ್ದಾರೆ.
ಸುದೀಪ್ತೋ ಸೇನ್ ನಿರ್ದೇಶನದಲ್ಲಿ ತಯಾರಾದ ಈ ಚಿತ್ರವು ಕಳೆದ ಹಲವು ದಿನಗಳಿಂದ ಭಾರೀ ಚರ್ಚೆಯಾಗಿದ್ದು, ರಾಜಕೀಯವಾಗಿ ಮಾರ್ಪಟ್ಟಿದೆ. ಭಯೋತ್ಪಾದಕ ಗುಂಪು ಇಸ್ಲಾಮಿಕ್ ಸ್ಟೇಟ್ (ಐಎಸ್) ಕೇರಳದ ಮಹಿಳೆಯರನ್ನು ಬಲವಂತದ ಮತಾಂತರ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಥೆ ನಿರೂಪಿಸಲಾಗಿದೆ. ಅಹಿತಕರ ಘಟನೆಯನ್ನು ತಪ್ಪಿಸಲು ಪಶ್ಚಿಮ ಬಂಗಾಳ ಸರ್ಕಾರವು ಸಿನಿಮಾ ಪ್ರದರ್ಶನ ನಿಷೇಧಿಸಿದೆ. ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಿನಿಮಾ ಮಂದಿರಕ್ಕೆ ಜನ ಬರುತ್ತಿಲ್ಲ ಎಂದು ಸಿನಿಮಾ ಪ್ರದರ್ಶನವನ್ನೇ ನಿಲ್ಲಿಸಿದ್ದಾರೆ.



ಅಹಿತಕರ ಘಟನೆಯನ್ನು ತಪ್ಪಿಸಲು ಪಶ್ಚಿಮ ಬಂಗಾಳ ಸರ್ಕಾರವು ಸಿನಿಮಾ ಪ್ರದರ್ಶನ ನಿಷೇಧಿಸಿದೆ. ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಿನಿಮಾ ಮಂದಿರಕ್ಕೆ ಜನ ಬರುತ್ತಿಲ್ಲ ಎಂದು ಸಿನಿಮಾ ಪ್ರದರ್ಶನವನ್ನೇ ನಿಲ್ಲಿಸಿದ್ದಾರೆ. ಕೇರಳದ ಹಿಂದೂ ಹುಡುಗಿಯರನ್ನು ಇಸ್ಲಾಂಗೆ ಮತಾಂತರಿಸಿ ಐಸಿಎಸ್ಗೆ ಸೇರಿಸಿಕೊಳ್ಳುವ ಕೇರಳದ ಕಥೆ ಹಂದರವನ್ನು ಹೊಂದಿದೆ. ಪಶ್ಚಿಮ ಬಂಗಾಳದಲ್ಲಿ ಚಿತ್ರವನ್ನು ನಿಷೇಧಿಸಿದರೆ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಉತ್ತರಾಖಂಡದಲ್ಲಿ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗಿದೆ.


ದಿ ಕೇರಳ ಸ್ಟೋರಿ ಸೀಕ್ವೆಲ್ ಬಗ್ಗೆ ಚಿತ್ರದ ನಿರ್ದೇಶಕ ಸುದೀಪ್ತೋ ಸೇನ್ ಹೇಳಿಕೆ ನೀಡಿದ್ದಾರೆ. ಹುಡುಗರನ್ನು ಬ್ರೇನ್ವಾಶ್ ಮಾಡಿದ್ದರ ಕುರಿತು ಸೀಕ್ವೆಲ್ ಮಾಡುವಂತೆ ಅವರಿಗೆ ನಿರ್ದೇಶಕರಿಗೆ ಆಫರ್ ನೀಡಿದ್ದಾರಂತೆ. ಆಪರ್ ಬಂದ ಹಿನ್ನೆಲೆ ‘ದಿ ಕೇರಳ ಸ್ಟೋರಿ 2’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಅಷ್ಟೇ ನಿರ್ದೇಶಕರು ಕೂಡ ದಿ ಕೇರಳ ಸ್ಟೋರಿ ಹಿಟ್ ಆಯ್ತು ಎಂದು ರೆಸ್ಟ್ ತೆಗೆದುಕೊಳ್ಳೋದಿಲ್ಲ ಎಂದು ಹೇಳಿದ್ದಾರೆ.
bollywood actress kangana ranaut said ban on the kerala story not correct.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm