ಬ್ರೇಕಿಂಗ್ ನ್ಯೂಸ್
24-05-23 03:44 pm Source: news18 ಸಿನಿಮಾ
ನಟಿ ಕಂಗನಾ ರಣಾವತ್ ಕೇರಳ ಸ್ಟೋರಿ ಕುರಿತು ನಡೆಯುತ್ತಿರುವ ವಿವಾದದ ಬಗ್ಗೆ ಮಾತನಾಡಿದ್ದಾರೆ. ಸಿಬಿಎಫ್ಸಿ ತೆರವುಗೊಳಿಸಿದ ನಂತರ ಕೆಲವು ರಾಜ್ಯಗಳು ಚಿತ್ರದ ಮೇಲೆ ನಿಷೇಧ ಹೇರಿರುವುದು ಅಸಾಂವಿಧಾನಿಕ ಎಂದು ಕಂಗನಾ ಹೇಳಿದ್ದಾರೆ. ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್ಸಿ )ಯಿಂದ ಅನುಮತಿ ಪಡೆದ ಚಲನಚಿತ್ರವನ್ನು ನಿಷೇಧಿಸುವುದು ಸಂವಿಧಾನಕ್ಕೆ ಮಾಡಿದ ಅವಮಾನವಾಗಿದೆ. ಕೆಲವು ರಾಜ್ಯಗಳು ದಿ ಕೇರಳ ಸ್ಟೋರಿ" ಅನ್ನು ನಿಷೇಧಿಸುವುದು ಸರಿಯಲ್ಲ ಎಂದು ರನೌತ್ ಹೇಳಿದ್ದಾರೆ.
ಸುದೀಪ್ತೋ ಸೇನ್ ನಿರ್ದೇಶನದಲ್ಲಿ ತಯಾರಾದ ಈ ಚಿತ್ರವು ಕಳೆದ ಹಲವು ದಿನಗಳಿಂದ ಭಾರೀ ಚರ್ಚೆಯಾಗಿದ್ದು, ರಾಜಕೀಯವಾಗಿ ಮಾರ್ಪಟ್ಟಿದೆ. ಭಯೋತ್ಪಾದಕ ಗುಂಪು ಇಸ್ಲಾಮಿಕ್ ಸ್ಟೇಟ್ (ಐಎಸ್) ಕೇರಳದ ಮಹಿಳೆಯರನ್ನು ಬಲವಂತದ ಮತಾಂತರ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಥೆ ನಿರೂಪಿಸಲಾಗಿದೆ. ಅಹಿತಕರ ಘಟನೆಯನ್ನು ತಪ್ಪಿಸಲು ಪಶ್ಚಿಮ ಬಂಗಾಳ ಸರ್ಕಾರವು ಸಿನಿಮಾ ಪ್ರದರ್ಶನ ನಿಷೇಧಿಸಿದೆ. ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಿನಿಮಾ ಮಂದಿರಕ್ಕೆ ಜನ ಬರುತ್ತಿಲ್ಲ ಎಂದು ಸಿನಿಮಾ ಪ್ರದರ್ಶನವನ್ನೇ ನಿಲ್ಲಿಸಿದ್ದಾರೆ.



ಅಹಿತಕರ ಘಟನೆಯನ್ನು ತಪ್ಪಿಸಲು ಪಶ್ಚಿಮ ಬಂಗಾಳ ಸರ್ಕಾರವು ಸಿನಿಮಾ ಪ್ರದರ್ಶನ ನಿಷೇಧಿಸಿದೆ. ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಿನಿಮಾ ಮಂದಿರಕ್ಕೆ ಜನ ಬರುತ್ತಿಲ್ಲ ಎಂದು ಸಿನಿಮಾ ಪ್ರದರ್ಶನವನ್ನೇ ನಿಲ್ಲಿಸಿದ್ದಾರೆ. ಕೇರಳದ ಹಿಂದೂ ಹುಡುಗಿಯರನ್ನು ಇಸ್ಲಾಂಗೆ ಮತಾಂತರಿಸಿ ಐಸಿಎಸ್ಗೆ ಸೇರಿಸಿಕೊಳ್ಳುವ ಕೇರಳದ ಕಥೆ ಹಂದರವನ್ನು ಹೊಂದಿದೆ. ಪಶ್ಚಿಮ ಬಂಗಾಳದಲ್ಲಿ ಚಿತ್ರವನ್ನು ನಿಷೇಧಿಸಿದರೆ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಉತ್ತರಾಖಂಡದಲ್ಲಿ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗಿದೆ.


ದಿ ಕೇರಳ ಸ್ಟೋರಿ ಸೀಕ್ವೆಲ್ ಬಗ್ಗೆ ಚಿತ್ರದ ನಿರ್ದೇಶಕ ಸುದೀಪ್ತೋ ಸೇನ್ ಹೇಳಿಕೆ ನೀಡಿದ್ದಾರೆ. ಹುಡುಗರನ್ನು ಬ್ರೇನ್ವಾಶ್ ಮಾಡಿದ್ದರ ಕುರಿತು ಸೀಕ್ವೆಲ್ ಮಾಡುವಂತೆ ಅವರಿಗೆ ನಿರ್ದೇಶಕರಿಗೆ ಆಫರ್ ನೀಡಿದ್ದಾರಂತೆ. ಆಪರ್ ಬಂದ ಹಿನ್ನೆಲೆ ‘ದಿ ಕೇರಳ ಸ್ಟೋರಿ 2’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಅಷ್ಟೇ ನಿರ್ದೇಶಕರು ಕೂಡ ದಿ ಕೇರಳ ಸ್ಟೋರಿ ಹಿಟ್ ಆಯ್ತು ಎಂದು ರೆಸ್ಟ್ ತೆಗೆದುಕೊಳ್ಳೋದಿಲ್ಲ ಎಂದು ಹೇಳಿದ್ದಾರೆ.
bollywood actress kangana ranaut said ban on the kerala story not correct.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm